ಬ್ರೇಕಿಂಗ್ ನ್ಯೂಸ್
07-06-22 09:37 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ಯಾವ ಕ್ಷಣದಲ್ಲಿ ಬೇಕಾದರೂ ಕೂಡ ಆತನ ಆರೋಗ್ಯದಲ್ಲಿ ಏರುಪೇರಾಗಿ, ಆಪತ್ತು ಎದುರಾಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂ ದೆಯೇ ಲವಲವಿಕೆಯಿಂದ ಓಡಾಡಿಕೊಂಡಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಇಂದು ಹಾಸಿಗೆ ಹಿಡಿಯ ಬಹುದು, ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರಬಹುದು! ಇದಕ್ಕೆ ಹೇಳುವುದು ಎಲ್ಲಾ ಆ ಭಗವಂತನ ಲೀಲೆ, ಅತನ ಆಟ ಬಲ್ಲವರು ಯಾರು ಹೇಳಿ?
ಈ ವಿಷ್ಯವನ್ನು ಯಾಕೆ ಇಲ್ಲಿ ಹೇಳುತ್ತಿದ್ದೇವೆ ಎಂದರೆ, ಇತ್ತೀಚಿನ ದಿನಗಳಲ್ಲಿ, ದೇಹದ ತೂಕ ಹೆಚ್ಚಿಸಿ ಕೊಂಡವರು, ಹೇಗಾದರೂ ಮಾಡಿ, ತಮ್ಮದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಾ ಇರುತ್ತಾರೆ ಕಟ್ಟುನಿಟ್ಟಿನ ಊಟ-ತಿಂಡಿ ಅನುಸರಿಸುವುದರ ಜೊತೆಗೆ, ಮಾಡಬಾರದ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಅವರ ದೇಹದ ತೂಕ ಮಾತ್ರ ಇಳಿಯುವುದೇ ಇಲ್ಲ!
ಇನ್ನು ವಿಚಿತ್ರ ಸಂಗತಿ ಏನೆಂದರೆ, ಕೆಲವು ಜನರು, ತಮ್ಮ ಪಾಡಿಗೆ ತಾವಿರುತ್ತಾರೆ, ಊಟ ತಿಂಡಿಯಲ್ಲಿ ಏನೂ ರಾಜಿ ಮಾಡಿಕೊಳ್ಳದೆ, ಉಂಡಾಡಿ ಗುಂಡನಂತೆ ಓಡಾಡುತ್ತಾ ಇರುತ್ತಾರೆ. ಆದರೆ ಇವರಿಗೆ ಗೊತ್ತೇ ಆಗದ ಹಾಗೆ, ಇವರ ದೇಹದ ತೂಕ ಮಾತ್ರ ದಿನಾ ಹೋದ ಹಾಗೆ ಕಡಿಮೆ ಆಗುತ್ತಾ ಹೋಗುತ್ತದೆ! ತುಂಬಾ ನೇ ವಿಚಿತ್ರ ಅನಿಸುತ್ತದೆ ಅಲ್ವಾ? ಯಾಕೆ ಹೀಗೆ ಆಗುತ್ತದೆ ಎಂದು ನೋಡಲು ಹೋದರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುತ್ತದೆ! ಮುಂದೆ ಓದಿ...
ಸೈಲೆಂಟ್ ಕಿಲ್ಲರ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆ
![]()
ಇನ್ನು ಈ ಮಧುಮೇಹ ಕಾಯಿಲೆಯ ಲಕ್ಷಣಗಳನ್ನು ನೋಡುವುದಾದರೆ

ಮಾನಸಿಕ ಖಿನ್ನತೆ
![]()
ಇದರ ಲಕ್ಷಣಗಳು
![]()
ಟಿಬಿ ಕಾಯಿಲೆ
![]()
ಇದರ ಲಕ್ಷಣಗಳು

Sudden Losing Weight Without Trying Is The Symptoms Of These Types Of Diseases.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm