ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...

ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು

ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
![]()
Monsoon Diet What Type Of Food We Must Avoid In Rainy Season.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm