ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...

ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು

ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
![]()
Monsoon Diet What Type Of Food We Must Avoid In Rainy Season.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am