ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...

ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು

ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
![]()
Monsoon Diet What Type Of Food We Must Avoid In Rainy Season.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm