ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...

ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು

ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
![]()
Monsoon Diet What Type Of Food We Must Avoid In Rainy Season.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am