ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...
ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು
ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
Monsoon Diet What Type Of Food We Must Avoid In Rainy Season.
07-08-25 05:50 pm
Bangalore Correspondent
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 03:26 pm
Mangalore Correspondent
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm