ಬ್ರೇಕಿಂಗ್ ನ್ಯೂಸ್
14-06-22 07:36 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ಹಣ್ಣುಗಳು ಹಾಗೂ ತರಕಾರಿಗಳು, ಆರೋಗ್ಯಕ್ಕೆ ಲಾಭಕಾರಿ ಎನ್ನುವ ಸಂಗತಿ, ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ, ನಮ್ಮ ಆರೋಗ್ಯವನ್ನು ವೃದ್ಧಿಸುವುದಕ್ಕಾಗಿ, ಎಲ್ಲಾ ಬಗೆಯ ಹಣ್ಣು, ಹಸಿರೆಲೆ ಸೊಪ್ಪು ತರಕಾರಿಗಳನ್ನು, ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಹೋಗುತ್ತೇವೆ. ಇನ್ನು ಇವುಗಳಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳನ್ನು ನೋಡು ವುದಾದರೆ, ಒಂದೊಂದು ತರಕಾರಿಗಳಲ್ಲಿ ಒಂದೊಂದು ಬಗೆಯ ಪೋಷಕಾಂಶಗಳು ಸಿಗುವುದು.
ಕೆಲವೊಂದು ತರಕಾರಿಗಳಲ್ಲಿ ವಿಟಮಿನ್ಸ್ ಗಳು ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದರೆ, ಇನ್ನು ಕೆಲವು ತರಕಾರಿಗಳಲ್ಲಿ ಖನಿಜಾಂಶಗಳು, ಕಬ್ಬಿಣಾಂಶಗಳು, ಪೊಟ್ಯಾಶಿಯಂ ಅಂಶಗಳು, ಹೆಚ್ಚಾಗಿ ಸಿಗುವುದು. ಒಟ್ಟಾರೆಯಾಗಿ ಹೇಳುವುದಾದರೆ, ಆರೋಗ್ಯಕ್ಕೆ ಬೇಕಾಗುವ ಸಂಪೂರ್ಣ ಪೋಷಕಾಂಶಗಳು ತರಕಾರಿಗಳಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಒಂದು ಬೀಟ್ ರೂಟ್ ಕೂಡ ಒಂದು! ಬನ್ನಿ ಇಂದಿನ ಲೇಖನದಲ್ಲಿ ಈ ಕೆಂಪು ತರಕಾರಿಯಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳು ಏನೆಲ್ಲಾ ಎಂಬುದನ್ನು ನೋಡೋಣ ಬನ್ನಿ...
ಬಿಪಿ ಸಮಸ್ಯೆ ಇದ್ದರೆ...
ಸಕ್ಕರೆ ಕಾಯಿಲೆ ಇರುವವರಿಗೆ
ರಕ್ತಹೀನತೆ ಸಮಸ್ಯೆ ಇದ್ದವರಿಗೆ
ಲೈಂಗಿಕ ಸಮಸ್ಯೆಗೆ
Drinking One Glass Of Beetroot Juice Keep Your Diabetes And Blood Pressure Under Control.
04-05-25 01:18 pm
Bangalore Correspondent
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm