ಬ್ರೇಕಿಂಗ್ ನ್ಯೂಸ್
14-06-22 07:36 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ಹಣ್ಣುಗಳು ಹಾಗೂ ತರಕಾರಿಗಳು, ಆರೋಗ್ಯಕ್ಕೆ ಲಾಭಕಾರಿ ಎನ್ನುವ ಸಂಗತಿ, ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ, ನಮ್ಮ ಆರೋಗ್ಯವನ್ನು ವೃದ್ಧಿಸುವುದಕ್ಕಾಗಿ, ಎಲ್ಲಾ ಬಗೆಯ ಹಣ್ಣು, ಹಸಿರೆಲೆ ಸೊಪ್ಪು ತರಕಾರಿಗಳನ್ನು, ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಹೋಗುತ್ತೇವೆ. ಇನ್ನು ಇವುಗಳಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳನ್ನು ನೋಡು ವುದಾದರೆ, ಒಂದೊಂದು ತರಕಾರಿಗಳಲ್ಲಿ ಒಂದೊಂದು ಬಗೆಯ ಪೋಷಕಾಂಶಗಳು ಸಿಗುವುದು.
ಕೆಲವೊಂದು ತರಕಾರಿಗಳಲ್ಲಿ ವಿಟಮಿನ್ಸ್ ಗಳು ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದರೆ, ಇನ್ನು ಕೆಲವು ತರಕಾರಿಗಳಲ್ಲಿ ಖನಿಜಾಂಶಗಳು, ಕಬ್ಬಿಣಾಂಶಗಳು, ಪೊಟ್ಯಾಶಿಯಂ ಅಂಶಗಳು, ಹೆಚ್ಚಾಗಿ ಸಿಗುವುದು. ಒಟ್ಟಾರೆಯಾಗಿ ಹೇಳುವುದಾದರೆ, ಆರೋಗ್ಯಕ್ಕೆ ಬೇಕಾಗುವ ಸಂಪೂರ್ಣ ಪೋಷಕಾಂಶಗಳು ತರಕಾರಿಗಳಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಒಂದು ಬೀಟ್ ರೂಟ್ ಕೂಡ ಒಂದು! ಬನ್ನಿ ಇಂದಿನ ಲೇಖನದಲ್ಲಿ ಈ ಕೆಂಪು ತರಕಾರಿಯಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳು ಏನೆಲ್ಲಾ ಎಂಬುದನ್ನು ನೋಡೋಣ ಬನ್ನಿ...
ಬಿಪಿ ಸಮಸ್ಯೆ ಇದ್ದರೆ...
ಸಕ್ಕರೆ ಕಾಯಿಲೆ ಇರುವವರಿಗೆ
ರಕ್ತಹೀನತೆ ಸಮಸ್ಯೆ ಇದ್ದವರಿಗೆ
ಲೈಂಗಿಕ ಸಮಸ್ಯೆಗೆ
Drinking One Glass Of Beetroot Juice Keep Your Diabetes And Blood Pressure Under Control.
07-08-25 05:50 pm
Bangalore Correspondent
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 03:26 pm
Mangalore Correspondent
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm