ಬ್ರೇಕಿಂಗ್ ನ್ಯೂಸ್
15-06-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ಜಗತ್ತಿನಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು, ಯಾರನ್ನೂ ಬಿಡದೇ ಕಾಡು ವಂತಹ ಒಂದು ಮಾರಕ ಕಾಯಿಲೆ ಆಗಿಬಿಟ್ಟಿದೆ. ಮನುಷ್ಯನಿಗೆ ಒಮ್ಮೆ ಈ ಕಾಯಿಲೆ ಆವರಿಸಿಕೊಂಡು ಬಿಟ್ಟರೆ ಇದು ಮತ್ತೆ ಹೋಗುವ ಕಾಯಿಲೆಯಲ್ಲ. ಹೀಗಾಗಿ ಈ ಕಾಯಿಲೆ ನಮ್ಮ ಹತ್ತಿರ ಬರದೇ ಇರುವ ಹಾಗೆ ನೋಡಿಕೊಳ್ಳಬೇಕು. ಕೆಲವೊಂದು ಸಂಶೋಧನೆಗಳು, ಹೇಳುವ ಹಾಗೆ, ಇಂದು ಜಗತ್ತಿನಲ್ಲಿ ಐದು ಜನರಲ್ಲಿ, ಇಬ್ಬರಿಗೆ ಮಧುಮೇಹ ಇದ್ದೇ ಇರುತ್ತದೆ, ನಿಜಕ್ಕೂ ಇದು ಆತಂಕಕಾರಿ ವಿಚಾರ.
ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ನಮ್ಮ ಅನಾರೋಗ್ಯಕಾರಿ, ಜೀವನಶೈಲಿ ಹಾಗೂ ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಸರಿಯಾಗಿ ಸೇವನೆ ಮಾಡದೇ ಇರುವುದರಿಂದ, ಈ ಕಾಯಿಲೆಯ ಬಲೆಗೆ ಹೆಚ್ಚಿನವರು ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ! ಒಂದು ವೇಳೆ ಈ ಕಾಯಿಲೆ ನಮ್ಮಲ್ಲಿ ಕಾಣಿಸಿಕೊಂಡರೆ, ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದು ಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ನಮಗೆ ಇಷ್ಟವಿದ್ದರೂ ಕೂಡ ಕೆಲವೊಂದು ಆಹಾರಗಳನ್ನು ಬಿಟ್ಟು ಬಿಡಬೇಕಾ ಗುತ್ತದೆ! ಹೀಗಾಗಿ ಈ ದೀರ್ಘಕಾಲದ ಕಾಯಿಲೆ, ಬರುವುದಕ್ಕೆ ಮುಂಚೆ ಎಚ್ಚೆತ್ತುಕೊಂಡು ಬರದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಸಕ್ಕರೆಕಾಯಿಲೆಯನ್ನು ಕಂಟ್ರೋಲ್ನಲ್ಲಿಡಬಹುದು ಅಷ್ಟೇ...

ಎಲೆಕೋಸಿನಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು

ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು ತುಂಬಾನೇ ಒಳ್ಳೆಯದು

ಮಧುಮೇಹ ರೋಗಿಗಳಿಗೆ ಕಿಡ್ನಿ ಸಮಸ್ಯೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ

ಎಲೆಕೋಸು ಸೇವನೆ ಮಾಡುವ ವಿಧಾನ
![]()
Add Cabbage In Your Diet This Vegetable Can Help You To Fight Against Diabetes.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am