ಬ್ರೇಕಿಂಗ್ ನ್ಯೂಸ್
15-06-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ಜಗತ್ತಿನಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು, ಯಾರನ್ನೂ ಬಿಡದೇ ಕಾಡು ವಂತಹ ಒಂದು ಮಾರಕ ಕಾಯಿಲೆ ಆಗಿಬಿಟ್ಟಿದೆ. ಮನುಷ್ಯನಿಗೆ ಒಮ್ಮೆ ಈ ಕಾಯಿಲೆ ಆವರಿಸಿಕೊಂಡು ಬಿಟ್ಟರೆ ಇದು ಮತ್ತೆ ಹೋಗುವ ಕಾಯಿಲೆಯಲ್ಲ. ಹೀಗಾಗಿ ಈ ಕಾಯಿಲೆ ನಮ್ಮ ಹತ್ತಿರ ಬರದೇ ಇರುವ ಹಾಗೆ ನೋಡಿಕೊಳ್ಳಬೇಕು. ಕೆಲವೊಂದು ಸಂಶೋಧನೆಗಳು, ಹೇಳುವ ಹಾಗೆ, ಇಂದು ಜಗತ್ತಿನಲ್ಲಿ ಐದು ಜನರಲ್ಲಿ, ಇಬ್ಬರಿಗೆ ಮಧುಮೇಹ ಇದ್ದೇ ಇರುತ್ತದೆ, ನಿಜಕ್ಕೂ ಇದು ಆತಂಕಕಾರಿ ವಿಚಾರ.
ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ನಮ್ಮ ಅನಾರೋಗ್ಯಕಾರಿ, ಜೀವನಶೈಲಿ ಹಾಗೂ ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಸರಿಯಾಗಿ ಸೇವನೆ ಮಾಡದೇ ಇರುವುದರಿಂದ, ಈ ಕಾಯಿಲೆಯ ಬಲೆಗೆ ಹೆಚ್ಚಿನವರು ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ! ಒಂದು ವೇಳೆ ಈ ಕಾಯಿಲೆ ನಮ್ಮಲ್ಲಿ ಕಾಣಿಸಿಕೊಂಡರೆ, ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದು ಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ನಮಗೆ ಇಷ್ಟವಿದ್ದರೂ ಕೂಡ ಕೆಲವೊಂದು ಆಹಾರಗಳನ್ನು ಬಿಟ್ಟು ಬಿಡಬೇಕಾ ಗುತ್ತದೆ! ಹೀಗಾಗಿ ಈ ದೀರ್ಘಕಾಲದ ಕಾಯಿಲೆ, ಬರುವುದಕ್ಕೆ ಮುಂಚೆ ಎಚ್ಚೆತ್ತುಕೊಂಡು ಬರದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಸಕ್ಕರೆಕಾಯಿಲೆಯನ್ನು ಕಂಟ್ರೋಲ್ನಲ್ಲಿಡಬಹುದು ಅಷ್ಟೇ...

ಎಲೆಕೋಸಿನಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು

ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು ತುಂಬಾನೇ ಒಳ್ಳೆಯದು

ಮಧುಮೇಹ ರೋಗಿಗಳಿಗೆ ಕಿಡ್ನಿ ಸಮಸ್ಯೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ

ಎಲೆಕೋಸು ಸೇವನೆ ಮಾಡುವ ವಿಧಾನ
![]()
Add Cabbage In Your Diet This Vegetable Can Help You To Fight Against Diabetes.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm