ಬ್ರೇಕಿಂಗ್ ನ್ಯೂಸ್
15-06-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ಜಗತ್ತಿನಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು, ಯಾರನ್ನೂ ಬಿಡದೇ ಕಾಡು ವಂತಹ ಒಂದು ಮಾರಕ ಕಾಯಿಲೆ ಆಗಿಬಿಟ್ಟಿದೆ. ಮನುಷ್ಯನಿಗೆ ಒಮ್ಮೆ ಈ ಕಾಯಿಲೆ ಆವರಿಸಿಕೊಂಡು ಬಿಟ್ಟರೆ ಇದು ಮತ್ತೆ ಹೋಗುವ ಕಾಯಿಲೆಯಲ್ಲ. ಹೀಗಾಗಿ ಈ ಕಾಯಿಲೆ ನಮ್ಮ ಹತ್ತಿರ ಬರದೇ ಇರುವ ಹಾಗೆ ನೋಡಿಕೊಳ್ಳಬೇಕು. ಕೆಲವೊಂದು ಸಂಶೋಧನೆಗಳು, ಹೇಳುವ ಹಾಗೆ, ಇಂದು ಜಗತ್ತಿನಲ್ಲಿ ಐದು ಜನರಲ್ಲಿ, ಇಬ್ಬರಿಗೆ ಮಧುಮೇಹ ಇದ್ದೇ ಇರುತ್ತದೆ, ನಿಜಕ್ಕೂ ಇದು ಆತಂಕಕಾರಿ ವಿಚಾರ.
ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ನಮ್ಮ ಅನಾರೋಗ್ಯಕಾರಿ, ಜೀವನಶೈಲಿ ಹಾಗೂ ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಸರಿಯಾಗಿ ಸೇವನೆ ಮಾಡದೇ ಇರುವುದರಿಂದ, ಈ ಕಾಯಿಲೆಯ ಬಲೆಗೆ ಹೆಚ್ಚಿನವರು ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ! ಒಂದು ವೇಳೆ ಈ ಕಾಯಿಲೆ ನಮ್ಮಲ್ಲಿ ಕಾಣಿಸಿಕೊಂಡರೆ, ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದು ಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ನಮಗೆ ಇಷ್ಟವಿದ್ದರೂ ಕೂಡ ಕೆಲವೊಂದು ಆಹಾರಗಳನ್ನು ಬಿಟ್ಟು ಬಿಡಬೇಕಾ ಗುತ್ತದೆ! ಹೀಗಾಗಿ ಈ ದೀರ್ಘಕಾಲದ ಕಾಯಿಲೆ, ಬರುವುದಕ್ಕೆ ಮುಂಚೆ ಎಚ್ಚೆತ್ತುಕೊಂಡು ಬರದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಸಕ್ಕರೆಕಾಯಿಲೆಯನ್ನು ಕಂಟ್ರೋಲ್ನಲ್ಲಿಡಬಹುದು ಅಷ್ಟೇ...

ಎಲೆಕೋಸಿನಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು

ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು ತುಂಬಾನೇ ಒಳ್ಳೆಯದು

ಮಧುಮೇಹ ರೋಗಿಗಳಿಗೆ ಕಿಡ್ನಿ ಸಮಸ್ಯೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ

ಎಲೆಕೋಸು ಸೇವನೆ ಮಾಡುವ ವಿಧಾನ
![]()
Add Cabbage In Your Diet This Vegetable Can Help You To Fight Against Diabetes.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm