ಬ್ರೇಕಿಂಗ್ ನ್ಯೂಸ್
17-06-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ಮೂಲವ್ಯಾಧಿ ಅಥವಾ ಪೈಲ್ಸ್ ಇರುವ ವ್ಯಕ್ತಿಗಳು ತಮ್ಮ ತೊಂದರೆಯ ಬಗ್ಗೆ ಯಾರ ಬಳಿ ಹೋಗಿ ಕೂಡ ಹೇಳಿಕೊಳ್ಳಲು ಹಿಂದೇಟು ಹಾಕುತ್ತಾರೆ. ಸಾಮಾನ್ಯವಾಗಿ ಈ ಸಮಸ್ಯೆ ಇರುವವರು, ನಾಚಿಕೆ ಅಥವಾ ಸಂಕೋಚ ಪಟ್ಟುಕೊಂಡು, ತಮ್ಮಲ್ಲಿಯೇ ಸಮಸ್ಯೆಯನ್ನು ಬಚ್ಚಿಟ್ಟುಕೊಳ್ಳಲು ಪ್ರಯತ್ನಿಸುವವರು ಎಷ್ಟೋ ಜನರು, ನಮ್ಮ ನಡುವೆ ಇದ್ದಾರೆ. ಇನ್ನು ವೈದ್ಯರ ಬಳಿ ಹೋದರೂ ಕೂಡ, ಅಕ್ಕಪಕ್ಕದಲ್ಲಿ ಯಾರೂ ಇಲ್ಲದಿರುವುದನ್ನೇ ಬಯಸುತ್ತಾರೆ ಹಾಗೂ ಪಿಸುಮಾತಿನಲ್ಲಿಯೇ ಸಮಸ್ಯೆಯನ್ನು ವಿವರಿಸುತ್ತಾರೆ.
ಇನ್ನು ಈ ಪೈಲ್ಸ್ ಅಥವಾ ಹೆಮೊರ್ಹಾಯ್ಡ್ (hemorrhoids)ಎನ್ನುವ ಈ ಕಾಯಿಲೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಕಂಡುಬರುವ ಸಾಮಾನ್ಯ ಕಾಯಿಲೆ ಎಂದು ಗುರುತಿಸಲಾಗಿದೆ. ಈ ಸಮಸ್ಯೆಗೆ ಕಾರಣಗಳು ಏನು ಎಂಬುದನ್ನು ನೋಡುವುದಾದರೆ ಅಜೀರ್ಣ ಸಮಸ್ಯೆಯ ಕಾರಣದಿಂದಾಗಿ ಉಂಟಾಗಿರುವ ಮಲಬದ್ಧತೆಯ ಸಮಸ್ಯೆ, ಅನಾರೋಗ್ಯಕಾರಿ ಆಹಾರಪದ್ಧತಿ, ಸರಿಯಾದ ಜೀವನಶೈಲಿಯನ್ನು ಅನುಸರಿಸದೇ ಇರುವುದು, ಇಂತಹ ಸಮಸ್ಯೆಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತದೆ.
ಮೂಲವ್ಯಾಧಿ ಅಥವಾ ಪೈಲ್ಸ್ ಸಮಸ್ಯೆ ಎಷ್ಟು ಹಿಂಸ ನೀಡುತ್ತದೆ ಎಂದರೆ, ಸರಿಯಾಗಿ ಮಲವಿಸರ್ಜನೆ ಮಾಡಲು ಸಾಧ್ಯವಾಗದೆ, ನೋವನ್ನು ಉಂಟು ಮಾಡುತ್ತದೆ. ಅಷ್ಟೇ ಅಲ್ಲದೆ ಇದರಿಂದಾಗಿ ದೀರ್ಘಕಾಲದ ವರೆಗೆ ಕುಳಿತುಕೊಳ್ಳಲು, ಇಲ್ಲಾಂದ್ರೆ ಮಲಗಲು ಕೂಡ ಕಷ್ಟಪಡಬೇಕಾದ ಸಂದರ್ಭ ಎದುರಾಗುತ್ತದೆ. ಮುಂದೆ ಓದಿ...
ಮೂಲವ್ಯಾಧಿ ಅಥವಾ ಪೈಲ್ಸ್ ಸಮಸ್ಯೆ ಎಂದರೇನು?

ಈ ಸಮಸ್ಯೆ ಇರುವವರು, ದಿನಾ ಮಾಗಿದ ಬಾಳೆಹಣ್ಣು ತಿನ್ನಬೇಕಂತೆ!

ರಾತ್ರಿ ಮಲಗುವ ವೇಳೆ ಮಾಗಿದ ಬಾಳೆಹಣ್ಣು ಸೇವಿಸಿ...

ಮಾಗಿದ ಬಾಳೆಹಣ್ಣು ಈ ಸಮಸ್ಯೆಗೆ ಬೆಸ್ಟ್ ಮದ್ದು!

ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
![]()
ಅದು ಬೇಸಿಗೆಕಾಲವಿರಲಿ ಅಥವಾ ಚಳಿಗಾಲವಿರಲಿ, ಆದರೆ ನಮ್ಮ ದೇಹದ ಯಾವುದೇ ಕಾರಣಕ್ಕೂ ಕೂಡ ನಿರ್ಜಲೀಕರಣ ಸಮಸ್ಯೆಗೆ, ಒಳಗಾಗದಂತೆ ನೋಡಿ ಬೇಕು. ಇದಕ್ಕಾಗಿ ಸರಿಯಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದರಿಂದ, ಮಲಬದ್ಧತೆ ನಿವಾರಣೆಯಾಗುವುದರ ಜೊತೆಗೆ, ಪೈಲ್ಸ್ ಸಮಸ್ಯೆ ಕೂಡ ನಿಯಂತ್ರಣಕ್ಕೆ ಬರುತ್ತದೆ.
Everyday Eat One Ripe Banana After Dinner, To Get Rid From Piles.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm