ಬ್ರೇಕಿಂಗ್ ನ್ಯೂಸ್
21-06-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ರೋಗಿಗಳಿಗೆ ತಮ್ಮ ಆಹಾರವನ್ನು ಆಯ್ಕೆ ಮಾಡುವುದು ಯಾವಾಗಲೂ ದೊಡ್ಡ ಸವಾಲಾಗಿದೆ. ಹೆಚ್ಚಿನ ಸಕ್ಕರೆ ಅಂಶಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವ ಅಪಾಯವಿದೆ. ಹಾಗಾಗಿ ವೈದ್ಯರು ಮಧುಮೇಹಿಗಳಿಗೆ ಆಹಾರವನ್ನು ಆಯ್ಕೆ ಮಾಡುವಾಗ ಬಹಳ ಜಾಗರೂಕತೆಯಿಂದ ಇರಲು ಸೂಚಿಸುತ್ತಾರೆ. ಅದರಲ್ಲೂ ಹಣ್ಣುಗಳನ್ನು ಆಯ್ಕೆ ಮಾಡುವಾಗಂತೂ ಮಧುಮೇಹಿಗಳು ಯಾವ ಹಣ್ಣುಗಳನ್ನು ಸೇವಿಸಬೇಕು, ಕಡಿಮೆ ಸಕ್ಕರೆ ಅಂಶಗಳನ್ನು ಹೊಂದಿದೆಯೇ ಎನ್ನುವುದನ್ನು ನೋಡಬೇಕು.
ಗ್ಲೈಸೆಮಿಕ್ ಇಂಡೆಕ್ಸ್ ಕಡೆ ಗಮನ ನೀಡಬೇಕು
ಆಹಾರ ತಜ್ಞರ ಪ್ರಕಾರ, ಮಧುಮೇಹಿಗಳಿಗೆ ಆಹಾರವನ್ನು ಆಯ್ಕೆಮಾಡುವಾಗ, ಗ್ಲೈಸೆಮಿಕ್ ಇಂಡೆಕ್ಸ್ ಗೆ ಗಮನ ಕೊಡಬೇಕು. ಗ್ಲೈಸೆಮಿಕ್ ಸೂಚ್ಯಂಕವು ಆಹಾರದಲ್ಲಿ ಕಂಡುಬರುವ ಕಾರ್ಬೋಹೈಡ್ರೇಟ್ಗಳು ಗ್ಲೂಕೋಸ್ ಆಗಿ ಬದಲಾಗಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದರ ಅಳತೆಯಾಗಿದೆ. ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರ ಇರಬಹುದು ಎನ್ನುವುದನ್ನು ನೀವು ಕೇಳಿರಬಹುದು. ಹಾಗಾದರೆ ಮಧುಮೇಹಿಗಳೂ ಸೇಬು ಹಣ್ಣನ್ನು ತಿನ್ನಬಹುದುದೇ ಎಂಬುವುದನ್ನು ನಾವಿಲ್ಲಿ ತಿಳಿಯೋಣ.
ಮಧುಮೇಹಿಗಳಿಗೆ ಸೇಬು
ಮಧುಮೇಹಿಗಳಿಗೆ ಸೇಬು ಪ್ರಯೋಜನಕಾರಿ ಹಣ್ಣು ಎಂದು ಆಹಾರ ತಜ್ಞರು ಹೇಳುತ್ತಾರೆ. ಸೇಬುಗಳಲ್ಲಿ ಕಾರ್ಬೋಹೈಡ್ರೇಟ್ಗಳು ಅಧಿಕವಾಗಿದ್ದರೂ, ಅವುಗಳಲ್ಲಿ ಕಂಡುಬರುವ ಹೆಚ್ಚಿನ ಫೈಬರ್ ಅಂಶವು ನಿಮಗೆ ವಿಶೇಷ ಪ್ರಯೋಜನವನ್ನು ನೀಡುತ್ತದೆ. ಸೇಬಿನಲ್ಲಿರುವ ಫ್ರಕ್ಟೋಸ್ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುವುದಿಲ್ಲ. ಗ್ಲೈಸೆಮಿಕ್ ಸೂಚ್ಯಂಕದಲ್ಲಿ ಮಧುಮೇಹಿಗಳಿಗೆ ಸೇಬುಗಳನ್ನು ಸೂಕ್ತವೆಂದು ಪರಿಗಣಿಸಲಾಗುತ್ತದೆ.
ಮಧುಮೇಹ ರೋಗಿಯು ದಿನಕ್ಕೆ ಒಂದು ಮಧ್ಯಮ ಗಾತ್ರದ ಸೇಬನ್ನು ತಿನ್ನಬಹುದು. ಇದನ್ನು ಹೋಳುಗಳಾಗಿ ಕತ್ತರಿಸಿ ಸೇಬಿನ ಸಿಪ್ಪೆ ಸಮೇತ ತಿನ್ನಬಹುದು. ಸೇಬುಗಳನ್ನು ಜ್ಯೂಸ್ ಮಾಡುವುದರಿಂದ ಅವುಗಳ ಫೈಬರ್ ಅಂಶ ಕಡಿಮೆಯಾಗುತ್ತದೆ ಮತ್ತು ಸಕ್ಕರೆಯ ಅಂಶ ಹೆಚ್ಚಾಗುತ್ತದೆ.
ಮಧುಮೇಹಿಗಳು ಸೇಬನ್ನು ಹಾಗೆಯೇ ಸೇವಿಸಬೇಕು
ಮಧುಮೇಹ ರೋಗಿಯು ದಿನಕ್ಕೆ ಒಂದು ಮಧ್ಯಮ ಗಾತ್ರದ ಸೇಬನ್ನು ತಿನ್ನಬಹುದು. ಇದನ್ನು ಹೋಳುಗಳಾಗಿ ಕತ್ತರಿಸಿ ಸೇಬಿನ ಸಿಪ್ಪೆ ಸಮೇತ ತಿನ್ನಬಹುದು. ಸೇಬುಗಳನ್ನು ಜ್ಯೂಸ್ ಮಾಡುವುದರಿಂದ ಅವುಗಳ ಫೈಬರ್ ಅಂಶ ಕಡಿಮೆಯಾಗುತ್ತದೆ ಮತ್ತು ಸಕ್ಕರೆಯ ಅಂಶ ಹೆಚ್ಚಾಗುತ್ತದೆ.
ಮಧುಮೇಹಕ್ಕೆ ಸೇಬಿನ ಪ್ರಯೋಜನಗಳು
ತೂಕ ಇಳಿಕೆಗೆ ಸಹಕಾರಿ
ಸೇಬುವನ್ನು ಹಾಲಿನೊಂದಿಗೆ ಸೇವಿಸುವುದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಇವೆರಡೂ ಕಡಿಮೆ GI ಮಟ್ಟವನ್ನು ಹೊಂದಿರುತ್ತವೆ, ಆದ್ದರಿಂದ ಆಪಲ್ ಮಿಲ್ಕ್ಶೇಕ್ಗಳು ತೂಕ ಇಳಿಸುವವರಿಗೆ ಪ್ರಯೋಜನಕಾರಿಯಾಗಿದೆ.
ಖಾಲಿ ಹೊಟ್ಟೆಯಲ್ಲಿ ಸೇಬುಗಳನ್ನು ತಿನ್ನುವುದನ್ನು ತಪ್ಪಿಸಿ. ಊಟದ ಜೊತೆಗೆ ಸೇಬುಗಳನ್ನು ತಿನ್ನುವುದರಿಂದ ಹೆಚ್ಚು ಕಾಲ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ನೀವು ಕಡಿಮೆ ಕ್ಯಾಲೊರಿಗಳನ್ನು ಸೇವಿಸುತ್ತೀರಿ ಎಂದು ಖಚಿತಪಡಿಸಿಕೊಳ್ಳಿ ಮತ್ತು ಇದರಿಂದ ತೂಕ ವೇಗವಾಗಿ ಕಡಿಮೆ ಮಾಡುತ್ತದೆ.
Can Diabetic Patients Eat Apple.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm