ಬ್ರೇಕಿಂಗ್ ನ್ಯೂಸ್
22-06-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಪಾಪ ಮಧುಮೇಹ ಅಥವಾ ಸಕ್ಕರೆಕಾಯಿಲೆ ಇರುವವರು ಪಡುವ ನೋವು, ಸಂಕಟ, ಆ ದೇವರಿಗೆ ಮಾತ್ರ ಗೊತ್ತು! ಈ ಮಾತನ್ನು ನಾವು ಎಷ್ಟೋ ಬಾರಿ ಕೇಳಿರುತ್ತೇವೆ. ಹೌದು, ಈ ಮಧುಮೇಹ ಕಾಯಿಲೆ ಎನ್ನು ವುದು ದೀರ್ಘಕಾಲದವರೆಗೆ ಕಾಡುವ ಕಾಯಿಲೆ. ಒಮ್ಮೆ ಈ ಕಾಯಿಲೆ ಮನುಷ್ಯನನ್ನು ಆವರಿಸಿಕೊಂಡು ಬಿಟ್ಟರೆ, ಆಮೇಲೆ ಜೀವನ ಪರ್ಯಾಂತ, ಆತನನ್ನು ಬಿಟ್ಟುಹೋಗುವ ಕಾಯಿಲೆ ಅಲ್ಲವೇ ಅಲ್ಲ! ಈ ಸಮಯದಲ್ಲಿ ಕಟ್ಟುನಿಟ್ಟಿನ ಆಹಾರ ಪದ್ಧತಿ ಹಾಗೂ ಸರಿಯಾದ ಜೀವನಶೈಲಿಯ ಜೊತೆಗೆ, ವೈದ್ಯರ ಸಲಹೆಗಳನ್ನು ಕೂಡ ಸರಿಯಾಗಿ ಅನುಸರಿಸಿಕೊಂಡು ಹೋದರೆ ಮಾತ್ರ, ಈ ಕಾಯಿಲೆಯನ್ನು ನಿಯಂತ್ರಣ ದಲ್ಲಿ ಇಟ್ಟುಕೊಳ್ಳಬಹುದು.
ಅದರಲ್ಲೂ ಮುಖ್ಯವಾಗಿ, ಈ ಸಮಯದಲ್ಲಿ ಕೆಲವೊಂದು ಆಹಾರಗಳು, ತಮಗೆ ಇಷ್ಟ ಇಲ್ಲದಿದ್ದರೂ ಕೂಡ ಸೇವನೆ ಮಾಡಬೇಕಾಗಿ ಬರುತ್ತದೆ! ಇನ್ನು ಕೆಲವು ಆಹಾರಗಳು ಮನಸ್ಸು ಬಯಸ್ಸಿದರೂ ಕೂಡ ಸೇವನೆ ಮಾಡಲು ಸಾಧ್ಯವಿರುವುದಿಲ್ಲ! ಅದರಲ್ಲೂ ಮುಖ್ಯವಾಗಿ ಸಿಹಿತಿಂಡಿ-ತಿನಿಸುಗಳ ಕಡೆ ಕಣ್ಣೆತ್ತಿ ಯೂ ಕೂಡ ನೋಡುವ ಹಾಗಿಲ್ಲ.ಯಾಕೆಂದರೆ, ಇದರಿಂದಾಗಿ ದೇಹದಲ್ಲಿ ಸಕ್ಕರೆ ಅಂಶ ಏರುಪೇರಾಗುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಅನಾರೋಗ್ಯಕರವಾದ ಆಹಾರ ಪದ್ಧತಿಯಿಂದ ತಮ್ಮ ಮಧುಮೇಹ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡಿಕೊಂಡು ಕಷ್ಟ ಪಡುವ ಬದಲು, ಈ ಕಾಯಿಲೆಯನ್ನು ನಿಯಂತ್ರ ಣಕ್ಕೆ ತರುವ ಕೆಲವೊಂದು ನೈಸರ್ಗಿಕ ಆಹಾರ ಪದಾರ್ಥಗಳ ಕಡೆ ಗಮನ ಹರಿಸುವುದು ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಬೀಟ್ರೂಟ್! ಮುಂದೆ ಓದಿ..
ಮಧುಮೇಹ ಸಮಸ್ಯೆ ಇರುವವರು ಬೀಟ್ರೂಟ್ ಸೇವಿಸಬಹುದಾ?

ಮಧುಮೇಹಿಗಳ ಆರೋಗ್ಯಕ್ಕೆ ಬೀಟ್ರೂಟ್ ಒಳ್ಳೆಯದು

ಬೀಟ್ರೂಟ್ನಲ್ಲಿ ಕಂಡುಬರುವ ನೈಟ್ರೇಟ್ ಅಂಶ
![]()
ಬೀಟ್ರೂಟ್ ಜ್ಯೂಸ್ ಮಾಡಿ ಕೂಡ ಸೇವನೆ ಮಾಡಬಹುದು
![]()
ಸಕ್ಕರೆಕಾಯಿಲೆ ಇರುವ ರೋಗಿಗಳಿಗೆ ಬೀಟ್ರೂಟ್ನಿಂದ ಜ್ಯೂಸ್ ರೆಡಿ ಮಾಡಿ, ಕೂಡ ಕುಡಿಯಬಹುದು. ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಗೆ, ಬೀಟ್ರೂಟ್ ಜ್ಯೂಸ್ನ್ನು ಕುಡಿಯುತ್ತಾ ಬಂದರೆ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆ ಆಗದಂತೆ ತಡೆಯುವುದರ ಜೊತೆಗೆ, ಮಧುಮೇಹದ ಲಕ್ಷಣಗಳನ್ನು ಕೂಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬೀಟ್ರೂಟ್ ಸಲಾಡ್ ಮಾಡಿ ಕೂಡ ಸೇವಿಸಬಹುದು
![]()
ಕೊನೆಯ ಮಾತು
![]()
Is Beetroot Good For Sugar Patients,These Important Things You Must Know.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm