ಬ್ರೇಕಿಂಗ್ ನ್ಯೂಸ್
22-06-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಪಾಪ ಮಧುಮೇಹ ಅಥವಾ ಸಕ್ಕರೆಕಾಯಿಲೆ ಇರುವವರು ಪಡುವ ನೋವು, ಸಂಕಟ, ಆ ದೇವರಿಗೆ ಮಾತ್ರ ಗೊತ್ತು! ಈ ಮಾತನ್ನು ನಾವು ಎಷ್ಟೋ ಬಾರಿ ಕೇಳಿರುತ್ತೇವೆ. ಹೌದು, ಈ ಮಧುಮೇಹ ಕಾಯಿಲೆ ಎನ್ನು ವುದು ದೀರ್ಘಕಾಲದವರೆಗೆ ಕಾಡುವ ಕಾಯಿಲೆ. ಒಮ್ಮೆ ಈ ಕಾಯಿಲೆ ಮನುಷ್ಯನನ್ನು ಆವರಿಸಿಕೊಂಡು ಬಿಟ್ಟರೆ, ಆಮೇಲೆ ಜೀವನ ಪರ್ಯಾಂತ, ಆತನನ್ನು ಬಿಟ್ಟುಹೋಗುವ ಕಾಯಿಲೆ ಅಲ್ಲವೇ ಅಲ್ಲ! ಈ ಸಮಯದಲ್ಲಿ ಕಟ್ಟುನಿಟ್ಟಿನ ಆಹಾರ ಪದ್ಧತಿ ಹಾಗೂ ಸರಿಯಾದ ಜೀವನಶೈಲಿಯ ಜೊತೆಗೆ, ವೈದ್ಯರ ಸಲಹೆಗಳನ್ನು ಕೂಡ ಸರಿಯಾಗಿ ಅನುಸರಿಸಿಕೊಂಡು ಹೋದರೆ ಮಾತ್ರ, ಈ ಕಾಯಿಲೆಯನ್ನು ನಿಯಂತ್ರಣ ದಲ್ಲಿ ಇಟ್ಟುಕೊಳ್ಳಬಹುದು.
ಅದರಲ್ಲೂ ಮುಖ್ಯವಾಗಿ, ಈ ಸಮಯದಲ್ಲಿ ಕೆಲವೊಂದು ಆಹಾರಗಳು, ತಮಗೆ ಇಷ್ಟ ಇಲ್ಲದಿದ್ದರೂ ಕೂಡ ಸೇವನೆ ಮಾಡಬೇಕಾಗಿ ಬರುತ್ತದೆ! ಇನ್ನು ಕೆಲವು ಆಹಾರಗಳು ಮನಸ್ಸು ಬಯಸ್ಸಿದರೂ ಕೂಡ ಸೇವನೆ ಮಾಡಲು ಸಾಧ್ಯವಿರುವುದಿಲ್ಲ! ಅದರಲ್ಲೂ ಮುಖ್ಯವಾಗಿ ಸಿಹಿತಿಂಡಿ-ತಿನಿಸುಗಳ ಕಡೆ ಕಣ್ಣೆತ್ತಿ ಯೂ ಕೂಡ ನೋಡುವ ಹಾಗಿಲ್ಲ.ಯಾಕೆಂದರೆ, ಇದರಿಂದಾಗಿ ದೇಹದಲ್ಲಿ ಸಕ್ಕರೆ ಅಂಶ ಏರುಪೇರಾಗುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಅನಾರೋಗ್ಯಕರವಾದ ಆಹಾರ ಪದ್ಧತಿಯಿಂದ ತಮ್ಮ ಮಧುಮೇಹ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡಿಕೊಂಡು ಕಷ್ಟ ಪಡುವ ಬದಲು, ಈ ಕಾಯಿಲೆಯನ್ನು ನಿಯಂತ್ರ ಣಕ್ಕೆ ತರುವ ಕೆಲವೊಂದು ನೈಸರ್ಗಿಕ ಆಹಾರ ಪದಾರ್ಥಗಳ ಕಡೆ ಗಮನ ಹರಿಸುವುದು ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಬೀಟ್ರೂಟ್! ಮುಂದೆ ಓದಿ..
ಮಧುಮೇಹ ಸಮಸ್ಯೆ ಇರುವವರು ಬೀಟ್ರೂಟ್ ಸೇವಿಸಬಹುದಾ?

ಮಧುಮೇಹಿಗಳ ಆರೋಗ್ಯಕ್ಕೆ ಬೀಟ್ರೂಟ್ ಒಳ್ಳೆಯದು

ಬೀಟ್ರೂಟ್ನಲ್ಲಿ ಕಂಡುಬರುವ ನೈಟ್ರೇಟ್ ಅಂಶ
![]()
ಬೀಟ್ರೂಟ್ ಜ್ಯೂಸ್ ಮಾಡಿ ಕೂಡ ಸೇವನೆ ಮಾಡಬಹುದು
![]()
ಸಕ್ಕರೆಕಾಯಿಲೆ ಇರುವ ರೋಗಿಗಳಿಗೆ ಬೀಟ್ರೂಟ್ನಿಂದ ಜ್ಯೂಸ್ ರೆಡಿ ಮಾಡಿ, ಕೂಡ ಕುಡಿಯಬಹುದು. ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಗೆ, ಬೀಟ್ರೂಟ್ ಜ್ಯೂಸ್ನ್ನು ಕುಡಿಯುತ್ತಾ ಬಂದರೆ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆ ಆಗದಂತೆ ತಡೆಯುವುದರ ಜೊತೆಗೆ, ಮಧುಮೇಹದ ಲಕ್ಷಣಗಳನ್ನು ಕೂಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬೀಟ್ರೂಟ್ ಸಲಾಡ್ ಮಾಡಿ ಕೂಡ ಸೇವಿಸಬಹುದು
![]()
ಕೊನೆಯ ಮಾತು
![]()
Is Beetroot Good For Sugar Patients,These Important Things You Must Know.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 03:48 pm
HK News Staffer
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm