ಬ್ರೇಕಿಂಗ್ ನ್ಯೂಸ್
22-06-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಪಾಪ ಮಧುಮೇಹ ಅಥವಾ ಸಕ್ಕರೆಕಾಯಿಲೆ ಇರುವವರು ಪಡುವ ನೋವು, ಸಂಕಟ, ಆ ದೇವರಿಗೆ ಮಾತ್ರ ಗೊತ್ತು! ಈ ಮಾತನ್ನು ನಾವು ಎಷ್ಟೋ ಬಾರಿ ಕೇಳಿರುತ್ತೇವೆ. ಹೌದು, ಈ ಮಧುಮೇಹ ಕಾಯಿಲೆ ಎನ್ನು ವುದು ದೀರ್ಘಕಾಲದವರೆಗೆ ಕಾಡುವ ಕಾಯಿಲೆ. ಒಮ್ಮೆ ಈ ಕಾಯಿಲೆ ಮನುಷ್ಯನನ್ನು ಆವರಿಸಿಕೊಂಡು ಬಿಟ್ಟರೆ, ಆಮೇಲೆ ಜೀವನ ಪರ್ಯಾಂತ, ಆತನನ್ನು ಬಿಟ್ಟುಹೋಗುವ ಕಾಯಿಲೆ ಅಲ್ಲವೇ ಅಲ್ಲ! ಈ ಸಮಯದಲ್ಲಿ ಕಟ್ಟುನಿಟ್ಟಿನ ಆಹಾರ ಪದ್ಧತಿ ಹಾಗೂ ಸರಿಯಾದ ಜೀವನಶೈಲಿಯ ಜೊತೆಗೆ, ವೈದ್ಯರ ಸಲಹೆಗಳನ್ನು ಕೂಡ ಸರಿಯಾಗಿ ಅನುಸರಿಸಿಕೊಂಡು ಹೋದರೆ ಮಾತ್ರ, ಈ ಕಾಯಿಲೆಯನ್ನು ನಿಯಂತ್ರಣ ದಲ್ಲಿ ಇಟ್ಟುಕೊಳ್ಳಬಹುದು.
ಅದರಲ್ಲೂ ಮುಖ್ಯವಾಗಿ, ಈ ಸಮಯದಲ್ಲಿ ಕೆಲವೊಂದು ಆಹಾರಗಳು, ತಮಗೆ ಇಷ್ಟ ಇಲ್ಲದಿದ್ದರೂ ಕೂಡ ಸೇವನೆ ಮಾಡಬೇಕಾಗಿ ಬರುತ್ತದೆ! ಇನ್ನು ಕೆಲವು ಆಹಾರಗಳು ಮನಸ್ಸು ಬಯಸ್ಸಿದರೂ ಕೂಡ ಸೇವನೆ ಮಾಡಲು ಸಾಧ್ಯವಿರುವುದಿಲ್ಲ! ಅದರಲ್ಲೂ ಮುಖ್ಯವಾಗಿ ಸಿಹಿತಿಂಡಿ-ತಿನಿಸುಗಳ ಕಡೆ ಕಣ್ಣೆತ್ತಿ ಯೂ ಕೂಡ ನೋಡುವ ಹಾಗಿಲ್ಲ.ಯಾಕೆಂದರೆ, ಇದರಿಂದಾಗಿ ದೇಹದಲ್ಲಿ ಸಕ್ಕರೆ ಅಂಶ ಏರುಪೇರಾಗುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಅನಾರೋಗ್ಯಕರವಾದ ಆಹಾರ ಪದ್ಧತಿಯಿಂದ ತಮ್ಮ ಮಧುಮೇಹ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡಿಕೊಂಡು ಕಷ್ಟ ಪಡುವ ಬದಲು, ಈ ಕಾಯಿಲೆಯನ್ನು ನಿಯಂತ್ರ ಣಕ್ಕೆ ತರುವ ಕೆಲವೊಂದು ನೈಸರ್ಗಿಕ ಆಹಾರ ಪದಾರ್ಥಗಳ ಕಡೆ ಗಮನ ಹರಿಸುವುದು ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಬೀಟ್ರೂಟ್! ಮುಂದೆ ಓದಿ..
ಮಧುಮೇಹ ಸಮಸ್ಯೆ ಇರುವವರು ಬೀಟ್ರೂಟ್ ಸೇವಿಸಬಹುದಾ?

ಮಧುಮೇಹಿಗಳ ಆರೋಗ್ಯಕ್ಕೆ ಬೀಟ್ರೂಟ್ ಒಳ್ಳೆಯದು

ಬೀಟ್ರೂಟ್ನಲ್ಲಿ ಕಂಡುಬರುವ ನೈಟ್ರೇಟ್ ಅಂಶ
![]()
ಬೀಟ್ರೂಟ್ ಜ್ಯೂಸ್ ಮಾಡಿ ಕೂಡ ಸೇವನೆ ಮಾಡಬಹುದು
![]()
ಸಕ್ಕರೆಕಾಯಿಲೆ ಇರುವ ರೋಗಿಗಳಿಗೆ ಬೀಟ್ರೂಟ್ನಿಂದ ಜ್ಯೂಸ್ ರೆಡಿ ಮಾಡಿ, ಕೂಡ ಕುಡಿಯಬಹುದು. ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಗೆ, ಬೀಟ್ರೂಟ್ ಜ್ಯೂಸ್ನ್ನು ಕುಡಿಯುತ್ತಾ ಬಂದರೆ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆ ಆಗದಂತೆ ತಡೆಯುವುದರ ಜೊತೆಗೆ, ಮಧುಮೇಹದ ಲಕ್ಷಣಗಳನ್ನು ಕೂಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬೀಟ್ರೂಟ್ ಸಲಾಡ್ ಮಾಡಿ ಕೂಡ ಸೇವಿಸಬಹುದು
![]()
ಕೊನೆಯ ಮಾತು
![]()
Is Beetroot Good For Sugar Patients,These Important Things You Must Know.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm