ಬ್ರೇಕಿಂಗ್ ನ್ಯೂಸ್
28-06-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖವಾದ ಹಾಗೂ ದಿನದ 24 ಗಂಟೆಯೂ ಕೂಡ ಕಾರ್ಯನಿರತವಾದ ಅಂಗ ಎಂದರೆ ಅದು ನಮ್ಮ ಹೃದಯ. ಹೀಗಾಗಿ ಇದರ ಆರೋಗ್ಯದಲ್ಲಿ ಸ್ವಲ್ಪನೂ ಹೆಚ್ಚು ಕಡಿಮೆ ಆಗದಂತೆ ನೋಡಿ ಕೊಳ್ಳಲು, ಎಲ್ಲರೂ ಹೆಚ್ಚು ಗಮನಹರಿಸಬೇಕು. ಯಾಕೆ ಈ ಮಾತನ್ನು ಹೇಳುತ್ತಿದ್ದೇವೆ ಎಂದರೆ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಹಾಗೂ ಕೆಲವೊಮ್ಮೆ ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಡುವ ಮಾನಸಿಕ ಒತ್ತಡದದಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಹೀಗಾಗಿ ಇವೆಲ್ಲಾ ಸಮಸ್ಯೆಗಳು ಬರಬಾರದೆಂದರೆ, ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು, ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಇನ್ನು ಆರೋಗ್ಯಕಾರಿ ಆಹಾರಗಳ ವಿಷ್ಯದಲ್ಲಿ ನೋಡುವುದಾದರೆ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಹೃದಯದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿ ಇವೆ. ಬನ್ನಿ ಇಂದಿನ ಲೇಖನದಲ್ಲಿ ಇವುಗಳ ಬಗ್ಗೆ ನೋಡುತ್ತಾ ಹೋಗೋಣ...
ಡಾರ್ಕ್ ಚಾಕ್ಲೇಟ್

ಊಟದ ಜೊತೆಗೆ ಒಂದು ಕಪ್ ಮೊಸರು

ಸೇಬು ಹಣ್ಣು

ಹಣ್ಣು-ತರಕಾರಿಗಳು
![]()
ಆಹಾರಕ್ರಮದಲ್ಲಿ ಧಾನ್ಯಗಳು, ತಾಜಾ ಹಣ್ಣು ತರಕಾರಿಗಳನ್ನು ಜಾಸ್ತಿಯಾಗಿ ಸೇರಿಸಿಕೊಳ್ಳಿ. ಇವುಗಳಲ್ಲಿ ಅಧಿಕ ಪ್ರಮಾಣದ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಹಾಗೂ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಹೇರಳವಾಗಿ ಕಂಡು ಬರುವುದರಿಂದ, ಆರೋಗ್ಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗಿ ಹೃದಯದ ಕಾಯಿಲೆ ಕೂಡ ದೂರವಾಗಲು ನೆರವಾಗುತ್ತದೆ.
ವಾರದಲ್ಲಿ ಒಂದಡೆರಡು ಬಾರಿಯಾದರೂ ಕೂಡ ಆಲೂಗಡ್ಡೆ ಸೇವಿಸಿ

Never Miss These Natural Foods That Can Save Your Heart.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 03:48 pm
HK News Staffer
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm