ಬ್ರೇಕಿಂಗ್ ನ್ಯೂಸ್
28-06-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖವಾದ ಹಾಗೂ ದಿನದ 24 ಗಂಟೆಯೂ ಕೂಡ ಕಾರ್ಯನಿರತವಾದ ಅಂಗ ಎಂದರೆ ಅದು ನಮ್ಮ ಹೃದಯ. ಹೀಗಾಗಿ ಇದರ ಆರೋಗ್ಯದಲ್ಲಿ ಸ್ವಲ್ಪನೂ ಹೆಚ್ಚು ಕಡಿಮೆ ಆಗದಂತೆ ನೋಡಿ ಕೊಳ್ಳಲು, ಎಲ್ಲರೂ ಹೆಚ್ಚು ಗಮನಹರಿಸಬೇಕು. ಯಾಕೆ ಈ ಮಾತನ್ನು ಹೇಳುತ್ತಿದ್ದೇವೆ ಎಂದರೆ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಹಾಗೂ ಕೆಲವೊಮ್ಮೆ ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಡುವ ಮಾನಸಿಕ ಒತ್ತಡದದಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಹೀಗಾಗಿ ಇವೆಲ್ಲಾ ಸಮಸ್ಯೆಗಳು ಬರಬಾರದೆಂದರೆ, ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು, ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಇನ್ನು ಆರೋಗ್ಯಕಾರಿ ಆಹಾರಗಳ ವಿಷ್ಯದಲ್ಲಿ ನೋಡುವುದಾದರೆ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಹೃದಯದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿ ಇವೆ. ಬನ್ನಿ ಇಂದಿನ ಲೇಖನದಲ್ಲಿ ಇವುಗಳ ಬಗ್ಗೆ ನೋಡುತ್ತಾ ಹೋಗೋಣ...
ಡಾರ್ಕ್ ಚಾಕ್ಲೇಟ್

ಊಟದ ಜೊತೆಗೆ ಒಂದು ಕಪ್ ಮೊಸರು

ಸೇಬು ಹಣ್ಣು

ಹಣ್ಣು-ತರಕಾರಿಗಳು
![]()
ಆಹಾರಕ್ರಮದಲ್ಲಿ ಧಾನ್ಯಗಳು, ತಾಜಾ ಹಣ್ಣು ತರಕಾರಿಗಳನ್ನು ಜಾಸ್ತಿಯಾಗಿ ಸೇರಿಸಿಕೊಳ್ಳಿ. ಇವುಗಳಲ್ಲಿ ಅಧಿಕ ಪ್ರಮಾಣದ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಹಾಗೂ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಹೇರಳವಾಗಿ ಕಂಡು ಬರುವುದರಿಂದ, ಆರೋಗ್ಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗಿ ಹೃದಯದ ಕಾಯಿಲೆ ಕೂಡ ದೂರವಾಗಲು ನೆರವಾಗುತ್ತದೆ.
ವಾರದಲ್ಲಿ ಒಂದಡೆರಡು ಬಾರಿಯಾದರೂ ಕೂಡ ಆಲೂಗಡ್ಡೆ ಸೇವಿಸಿ

Never Miss These Natural Foods That Can Save Your Heart.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am