ಬ್ರೇಕಿಂಗ್ ನ್ಯೂಸ್
28-06-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖವಾದ ಹಾಗೂ ದಿನದ 24 ಗಂಟೆಯೂ ಕೂಡ ಕಾರ್ಯನಿರತವಾದ ಅಂಗ ಎಂದರೆ ಅದು ನಮ್ಮ ಹೃದಯ. ಹೀಗಾಗಿ ಇದರ ಆರೋಗ್ಯದಲ್ಲಿ ಸ್ವಲ್ಪನೂ ಹೆಚ್ಚು ಕಡಿಮೆ ಆಗದಂತೆ ನೋಡಿ ಕೊಳ್ಳಲು, ಎಲ್ಲರೂ ಹೆಚ್ಚು ಗಮನಹರಿಸಬೇಕು. ಯಾಕೆ ಈ ಮಾತನ್ನು ಹೇಳುತ್ತಿದ್ದೇವೆ ಎಂದರೆ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಹಾಗೂ ಕೆಲವೊಮ್ಮೆ ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಡುವ ಮಾನಸಿಕ ಒತ್ತಡದದಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಹೀಗಾಗಿ ಇವೆಲ್ಲಾ ಸಮಸ್ಯೆಗಳು ಬರಬಾರದೆಂದರೆ, ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು, ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಇನ್ನು ಆರೋಗ್ಯಕಾರಿ ಆಹಾರಗಳ ವಿಷ್ಯದಲ್ಲಿ ನೋಡುವುದಾದರೆ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಹೃದಯದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿ ಇವೆ. ಬನ್ನಿ ಇಂದಿನ ಲೇಖನದಲ್ಲಿ ಇವುಗಳ ಬಗ್ಗೆ ನೋಡುತ್ತಾ ಹೋಗೋಣ...
ಡಾರ್ಕ್ ಚಾಕ್ಲೇಟ್

ಊಟದ ಜೊತೆಗೆ ಒಂದು ಕಪ್ ಮೊಸರು

ಸೇಬು ಹಣ್ಣು

ಹಣ್ಣು-ತರಕಾರಿಗಳು
![]()
ಆಹಾರಕ್ರಮದಲ್ಲಿ ಧಾನ್ಯಗಳು, ತಾಜಾ ಹಣ್ಣು ತರಕಾರಿಗಳನ್ನು ಜಾಸ್ತಿಯಾಗಿ ಸೇರಿಸಿಕೊಳ್ಳಿ. ಇವುಗಳಲ್ಲಿ ಅಧಿಕ ಪ್ರಮಾಣದ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಹಾಗೂ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಹೇರಳವಾಗಿ ಕಂಡು ಬರುವುದರಿಂದ, ಆರೋಗ್ಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗಿ ಹೃದಯದ ಕಾಯಿಲೆ ಕೂಡ ದೂರವಾಗಲು ನೆರವಾಗುತ್ತದೆ.
ವಾರದಲ್ಲಿ ಒಂದಡೆರಡು ಬಾರಿಯಾದರೂ ಕೂಡ ಆಲೂಗಡ್ಡೆ ಸೇವಿಸಿ

Never Miss These Natural Foods That Can Save Your Heart.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm