ಬ್ರೇಕಿಂಗ್ ನ್ಯೂಸ್
05-07-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳ ಹಿಂದೆ, ಅಂದರೆ ಆದಿಮಾನವರು ವಾಸ ಮಾಡುತ್ತಿದ್ದ ಕಾಲದಲ್ಲಿ ಅವರ ಆಹಾರ ಪದ್ಧತಿ ಹೇಗಿತ್ತು ಎಂದರೆ, ಕಾಡಿನಲ್ಲಿ ಸಿಗುತ್ತಿದ್ದ, ಕೆಲವೊಂದು ಬಗೆಯ ಹಣ್ಣುಗಳನ್ನು ತಿನ್ನುತ್ತಿದ್ದರು, ಇಲ್ಲಾಂದ್ರೆ ಹಸಿಯಾದ ಗೆಡ್ಡೆಗೆಣಸುಗಳನ್ನು, ತಿನ್ನುತ್ತಿದ್ದರು, ಇಲ್ಲಾಂದ್ರೆ ಪ್ರಾಣಿಗಳನ್ನು ಭೇಟೆಯಾಡಿ, ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಯಾವುದೇ ಕಾಯಿಲೆಗಳು ಅಥವಾ ರೋಗರುಜಿನಗಳು ಕೂಡ ಇಲ್ಲದೆ, ತಮ್ಮ ಜೀವನ ನಡೆಸುತ್ತಿದ್ದರು.
ಆದರೆ ಇಂದು ಕಾಲ ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ತಾವು ಅನುಸರಿಸುವ ಜೀವನಶೈಲಿಯಿಂದ ಹಿಡಿದು, ಸೇವಿಸುವ ಆಹಾರಪದ್ಧತಿವರೆಗೂ ಕೂಡ ಸಾಕಷ್ಟು ಬದಲಾವಣೆಗಳು ಕಂಡು ಬಂದಿದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮನುಷ್ಯನ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ಇಲ್ಲಸಲ್ಲದ ಕಾಯಿಲೆಗಳು ಆತನ ಬೆನ್ನು ಬಿದ್ದಿವೆ!
ಹೀಗಾಗಿ ಆರೋಗ್ಯಕರವಾದ ಆಹಾರ ಪದ್ಧತಿಗಳನ್ನು ಸೇವನೆ ಮಾಡುವ ಕಡೆಗೆ, ಹೆಚ್ಚಿವರು ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಕೆಲವೊಂದು ಹಣ್ಣುಗಳನ್ನು ತಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದನ್ನು ಮುಂದಾದರೆ ಒಳ್ಳೆಯ ಆರೋಗ್ಯ ನಮ್ಮದಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ನೀರಿನಾಂಶ ಅಧಿಕ ಇರುವ ಮೂಸಂಬಿ ಹಣ್ಣಿನಲ್ಲಿ ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷೆ ಮಾಡಬಹುದು ಎನ್ನುವುದನ್ನು ನೋಡೋಣ ಬನ್ನಿ...
ಮೂಸಂಬಿ ಹಣ್ಣಿನ ಪ್ರಯೋಜನಗಳು

ಜೀರ್ಣಕ್ರಿಯೆಗೆ ಒಳ್ಳೆಯದು
![]()
ಈ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಸಿ ಅಂಶ

ಕ್ಯಾನ್ಸರ್ ವಿರುದ್ಧ ಹೋರಾಡುವ ಎಲ್ಲಾ ಲಕ್ಷಣಗಳು ಈ ಹಣ್ಣಿನಲ್ಲಿದೆ!
![]()
ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡುತ್ತದೆ

Know The Surprising Health Benefits Of Sweet Lime Or Mosambi Fruit.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am