ಬ್ರೇಕಿಂಗ್ ನ್ಯೂಸ್
05-07-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳ ಹಿಂದೆ, ಅಂದರೆ ಆದಿಮಾನವರು ವಾಸ ಮಾಡುತ್ತಿದ್ದ ಕಾಲದಲ್ಲಿ ಅವರ ಆಹಾರ ಪದ್ಧತಿ ಹೇಗಿತ್ತು ಎಂದರೆ, ಕಾಡಿನಲ್ಲಿ ಸಿಗುತ್ತಿದ್ದ, ಕೆಲವೊಂದು ಬಗೆಯ ಹಣ್ಣುಗಳನ್ನು ತಿನ್ನುತ್ತಿದ್ದರು, ಇಲ್ಲಾಂದ್ರೆ ಹಸಿಯಾದ ಗೆಡ್ಡೆಗೆಣಸುಗಳನ್ನು, ತಿನ್ನುತ್ತಿದ್ದರು, ಇಲ್ಲಾಂದ್ರೆ ಪ್ರಾಣಿಗಳನ್ನು ಭೇಟೆಯಾಡಿ, ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಯಾವುದೇ ಕಾಯಿಲೆಗಳು ಅಥವಾ ರೋಗರುಜಿನಗಳು ಕೂಡ ಇಲ್ಲದೆ, ತಮ್ಮ ಜೀವನ ನಡೆಸುತ್ತಿದ್ದರು.
ಆದರೆ ಇಂದು ಕಾಲ ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ತಾವು ಅನುಸರಿಸುವ ಜೀವನಶೈಲಿಯಿಂದ ಹಿಡಿದು, ಸೇವಿಸುವ ಆಹಾರಪದ್ಧತಿವರೆಗೂ ಕೂಡ ಸಾಕಷ್ಟು ಬದಲಾವಣೆಗಳು ಕಂಡು ಬಂದಿದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮನುಷ್ಯನ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ಇಲ್ಲಸಲ್ಲದ ಕಾಯಿಲೆಗಳು ಆತನ ಬೆನ್ನು ಬಿದ್ದಿವೆ!
ಹೀಗಾಗಿ ಆರೋಗ್ಯಕರವಾದ ಆಹಾರ ಪದ್ಧತಿಗಳನ್ನು ಸೇವನೆ ಮಾಡುವ ಕಡೆಗೆ, ಹೆಚ್ಚಿವರು ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಕೆಲವೊಂದು ಹಣ್ಣುಗಳನ್ನು ತಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದನ್ನು ಮುಂದಾದರೆ ಒಳ್ಳೆಯ ಆರೋಗ್ಯ ನಮ್ಮದಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ನೀರಿನಾಂಶ ಅಧಿಕ ಇರುವ ಮೂಸಂಬಿ ಹಣ್ಣಿನಲ್ಲಿ ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷೆ ಮಾಡಬಹುದು ಎನ್ನುವುದನ್ನು ನೋಡೋಣ ಬನ್ನಿ...
ಮೂಸಂಬಿ ಹಣ್ಣಿನ ಪ್ರಯೋಜನಗಳು

ಜೀರ್ಣಕ್ರಿಯೆಗೆ ಒಳ್ಳೆಯದು
![]()
ಈ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಸಿ ಅಂಶ

ಕ್ಯಾನ್ಸರ್ ವಿರುದ್ಧ ಹೋರಾಡುವ ಎಲ್ಲಾ ಲಕ್ಷಣಗಳು ಈ ಹಣ್ಣಿನಲ್ಲಿದೆ!
![]()
ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡುತ್ತದೆ

Know The Surprising Health Benefits Of Sweet Lime Or Mosambi Fruit.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm