ಬ್ರೇಕಿಂಗ್ ನ್ಯೂಸ್
05-07-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳ ಹಿಂದೆ, ಅಂದರೆ ಆದಿಮಾನವರು ವಾಸ ಮಾಡುತ್ತಿದ್ದ ಕಾಲದಲ್ಲಿ ಅವರ ಆಹಾರ ಪದ್ಧತಿ ಹೇಗಿತ್ತು ಎಂದರೆ, ಕಾಡಿನಲ್ಲಿ ಸಿಗುತ್ತಿದ್ದ, ಕೆಲವೊಂದು ಬಗೆಯ ಹಣ್ಣುಗಳನ್ನು ತಿನ್ನುತ್ತಿದ್ದರು, ಇಲ್ಲಾಂದ್ರೆ ಹಸಿಯಾದ ಗೆಡ್ಡೆಗೆಣಸುಗಳನ್ನು, ತಿನ್ನುತ್ತಿದ್ದರು, ಇಲ್ಲಾಂದ್ರೆ ಪ್ರಾಣಿಗಳನ್ನು ಭೇಟೆಯಾಡಿ, ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಯಾವುದೇ ಕಾಯಿಲೆಗಳು ಅಥವಾ ರೋಗರುಜಿನಗಳು ಕೂಡ ಇಲ್ಲದೆ, ತಮ್ಮ ಜೀವನ ನಡೆಸುತ್ತಿದ್ದರು.
ಆದರೆ ಇಂದು ಕಾಲ ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ತಾವು ಅನುಸರಿಸುವ ಜೀವನಶೈಲಿಯಿಂದ ಹಿಡಿದು, ಸೇವಿಸುವ ಆಹಾರಪದ್ಧತಿವರೆಗೂ ಕೂಡ ಸಾಕಷ್ಟು ಬದಲಾವಣೆಗಳು ಕಂಡು ಬಂದಿದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮನುಷ್ಯನ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ಇಲ್ಲಸಲ್ಲದ ಕಾಯಿಲೆಗಳು ಆತನ ಬೆನ್ನು ಬಿದ್ದಿವೆ!
ಹೀಗಾಗಿ ಆರೋಗ್ಯಕರವಾದ ಆಹಾರ ಪದ್ಧತಿಗಳನ್ನು ಸೇವನೆ ಮಾಡುವ ಕಡೆಗೆ, ಹೆಚ್ಚಿವರು ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಕೆಲವೊಂದು ಹಣ್ಣುಗಳನ್ನು ತಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದನ್ನು ಮುಂದಾದರೆ ಒಳ್ಳೆಯ ಆರೋಗ್ಯ ನಮ್ಮದಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ನೀರಿನಾಂಶ ಅಧಿಕ ಇರುವ ಮೂಸಂಬಿ ಹಣ್ಣಿನಲ್ಲಿ ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷೆ ಮಾಡಬಹುದು ಎನ್ನುವುದನ್ನು ನೋಡೋಣ ಬನ್ನಿ...
ಮೂಸಂಬಿ ಹಣ್ಣಿನ ಪ್ರಯೋಜನಗಳು

ಜೀರ್ಣಕ್ರಿಯೆಗೆ ಒಳ್ಳೆಯದು
![]()
ಈ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಸಿ ಅಂಶ

ಕ್ಯಾನ್ಸರ್ ವಿರುದ್ಧ ಹೋರಾಡುವ ಎಲ್ಲಾ ಲಕ್ಷಣಗಳು ಈ ಹಣ್ಣಿನಲ್ಲಿದೆ!
![]()
ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡುತ್ತದೆ

Know The Surprising Health Benefits Of Sweet Lime Or Mosambi Fruit.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm