ಬ್ರೇಕಿಂಗ್ ನ್ಯೂಸ್
05-07-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳ ಹಿಂದೆ, ಅಂದರೆ ಆದಿಮಾನವರು ವಾಸ ಮಾಡುತ್ತಿದ್ದ ಕಾಲದಲ್ಲಿ ಅವರ ಆಹಾರ ಪದ್ಧತಿ ಹೇಗಿತ್ತು ಎಂದರೆ, ಕಾಡಿನಲ್ಲಿ ಸಿಗುತ್ತಿದ್ದ, ಕೆಲವೊಂದು ಬಗೆಯ ಹಣ್ಣುಗಳನ್ನು ತಿನ್ನುತ್ತಿದ್ದರು, ಇಲ್ಲಾಂದ್ರೆ ಹಸಿಯಾದ ಗೆಡ್ಡೆಗೆಣಸುಗಳನ್ನು, ತಿನ್ನುತ್ತಿದ್ದರು, ಇಲ್ಲಾಂದ್ರೆ ಪ್ರಾಣಿಗಳನ್ನು ಭೇಟೆಯಾಡಿ, ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಯಾವುದೇ ಕಾಯಿಲೆಗಳು ಅಥವಾ ರೋಗರುಜಿನಗಳು ಕೂಡ ಇಲ್ಲದೆ, ತಮ್ಮ ಜೀವನ ನಡೆಸುತ್ತಿದ್ದರು.
ಆದರೆ ಇಂದು ಕಾಲ ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ತಾವು ಅನುಸರಿಸುವ ಜೀವನಶೈಲಿಯಿಂದ ಹಿಡಿದು, ಸೇವಿಸುವ ಆಹಾರಪದ್ಧತಿವರೆಗೂ ಕೂಡ ಸಾಕಷ್ಟು ಬದಲಾವಣೆಗಳು ಕಂಡು ಬಂದಿದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮನುಷ್ಯನ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ಇಲ್ಲಸಲ್ಲದ ಕಾಯಿಲೆಗಳು ಆತನ ಬೆನ್ನು ಬಿದ್ದಿವೆ!
ಹೀಗಾಗಿ ಆರೋಗ್ಯಕರವಾದ ಆಹಾರ ಪದ್ಧತಿಗಳನ್ನು ಸೇವನೆ ಮಾಡುವ ಕಡೆಗೆ, ಹೆಚ್ಚಿವರು ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಕೆಲವೊಂದು ಹಣ್ಣುಗಳನ್ನು ತಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದನ್ನು ಮುಂದಾದರೆ ಒಳ್ಳೆಯ ಆರೋಗ್ಯ ನಮ್ಮದಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ನೀರಿನಾಂಶ ಅಧಿಕ ಇರುವ ಮೂಸಂಬಿ ಹಣ್ಣಿನಲ್ಲಿ ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷೆ ಮಾಡಬಹುದು ಎನ್ನುವುದನ್ನು ನೋಡೋಣ ಬನ್ನಿ...
ಮೂಸಂಬಿ ಹಣ್ಣಿನ ಪ್ರಯೋಜನಗಳು

ಜೀರ್ಣಕ್ರಿಯೆಗೆ ಒಳ್ಳೆಯದು
![]()
ಈ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಸಿ ಅಂಶ

ಕ್ಯಾನ್ಸರ್ ವಿರುದ್ಧ ಹೋರಾಡುವ ಎಲ್ಲಾ ಲಕ್ಷಣಗಳು ಈ ಹಣ್ಣಿನಲ್ಲಿದೆ!
![]()
ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡುತ್ತದೆ

Know The Surprising Health Benefits Of Sweet Lime Or Mosambi Fruit.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 03:48 pm
HK News Staffer
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm