ಬ್ರೇಕಿಂಗ್ ನ್ಯೂಸ್
06-07-22 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ನಾವು ಸಾಂಬಾರ್ ತಯಾರು ಮಾಡುವಾಗ ಅದಕ್ಕೆ ಬದನೆಕಾಯಿ ಹಾಕುತ್ತೇವೆ. ಕೆಲವೊಂದು ಪಲ್ಯಗಳು, ಬೇಯಿಸಿದ ವೆಜಿಟೇಬಲ್ ಸಲಾಡ್ ಇತ್ಯಾದಿಗಳಲ್ಲಿ ನಾವು ಬದನೆಕಾಯಿ ಬಳಸು ತ್ತೇವೆ. ಆದರೆ ಸಾಕಷ್ಟು ಜನರಿಗೆ ಬದನೆಕಾಯಿ ಅಷ್ಟಾಗಿ ಇಷ್ಟವಾಗುವುದಿಲ್ಲ.
ಹೀಗಾಗಿ ಕೆಲವು ಜನರು ಬದನೆಕಾಯಿ ತಿನ್ನಲು ಹಿಂದುಮುಂದು ನೋಡುತ್ತಾರೆ. ಆದರೆ ಬದನೆಕಾಯಿಯಲ್ಲಿ ಸಹ ಔಷಧೀಯ ಗುಣ ಲಕ್ಷಣಗಳು ಇವೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರು ಬದನೆಕಾಯಿ ತಿಂದರೆ ಅವರಿಗೆ ವಿಶೇಷ ಆರೋಗ್ಯದ ಲಾಭಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ನೀವು ತಿಳಿದುಕೊಳ್ಳಬಹುದು.
ಸಕ್ಕರೆ ಕಾಯಿಲೆ ಇರುವವರಿಗೆ ಬದನೆಕಾಯಿ ತಿನ್ನುವುದರ ಲಾಭಗಳು

ಬದನೆಕಾಯಿ ಮಧುಮೇಹ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಅದು ಹೇಗೆಂದರೆ...
ಇದರಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿವೆ

ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ
![]()
ಹೃದಯದ ಕಾಯಿಲೆ ಸಮಸ್ಯೆಯನ್ನು ದೂರಮಾಡುತ್ತದೆ

ದೇಹದ ತೂಕ ನಿಯಂತ್ರಣ ಮಾಡಬಹುದು

ಬದನೆಕಾಯಿ ಸೇವನೆಯಿಂದ ದೇಹಕ್ಕೆ ಉತ್ತಮ ಪ್ರಮಾಣದಲ್ಲಿ ನಾರಿನಂಶ ಮತ್ತು ಕ್ಯಾಲೊರಿ ಅಂಶಗಳು ಸಿಗುತ್ತವೆ. ಇವುಗಳು ನಿಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ವೃದ್ಧಿಸಿ ಕ್ಯಾಲೋರಿ ಅಂಶಗಳನ್ನು ನಿಯಂತ್ರಣ ಮಾಡಿ ನಿಮ್ಮ ಹೊಟ್ಟೆ ಹಸಿವಿನ ಸಮಸ್ಯೆಯನ್ನು ದೂರಮಾಡುತ್ತದೆ. ನಿಮ್ಮ ದೇಹದಲ್ಲಿ ಸಾಕಷ್ಟು ಇಂತಹ ಅಂಶಗಳು ನಿಯಂತ್ರಣಕ್ಕೆ ಬರುವುದರಿಂದ ನಿಮ್ಮ ದೇಹದ ತೂಕ ಕೂಡ ನಿಯಂತ್ರಣ ಕಾಣುತ್ತದೆ.
ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುತ್ತದೆ

ಬದನೆಕಾಯಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕಾರಕ ಜೀವಕೋಶಗಳ ಅಭಿವೃದ್ಧಿ ಕುಂಠಿತವಾಗುತ್ತದೆ. ಕೆಲವು ಬಗೆಯ
ಕ್ಯಾನ್ಸರ್ ವಿಶೇಷವಾಗಿ ಸಾಕಷ್ಟು ಮಾರಕವಾಗಿರುತ್ತದೆ. ಹೀಗಾಗಿ ಬದನೆಕಾಯಿ ಸೇವನೆ ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು.
Add Brinjal In Your Diet To Control Diabetes And Get Other Health Benefits.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm