ಬ್ರೇಕಿಂಗ್ ನ್ಯೂಸ್
06-07-22 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ನಾವು ಸಾಂಬಾರ್ ತಯಾರು ಮಾಡುವಾಗ ಅದಕ್ಕೆ ಬದನೆಕಾಯಿ ಹಾಕುತ್ತೇವೆ. ಕೆಲವೊಂದು ಪಲ್ಯಗಳು, ಬೇಯಿಸಿದ ವೆಜಿಟೇಬಲ್ ಸಲಾಡ್ ಇತ್ಯಾದಿಗಳಲ್ಲಿ ನಾವು ಬದನೆಕಾಯಿ ಬಳಸು ತ್ತೇವೆ. ಆದರೆ ಸಾಕಷ್ಟು ಜನರಿಗೆ ಬದನೆಕಾಯಿ ಅಷ್ಟಾಗಿ ಇಷ್ಟವಾಗುವುದಿಲ್ಲ.
ಹೀಗಾಗಿ ಕೆಲವು ಜನರು ಬದನೆಕಾಯಿ ತಿನ್ನಲು ಹಿಂದುಮುಂದು ನೋಡುತ್ತಾರೆ. ಆದರೆ ಬದನೆಕಾಯಿಯಲ್ಲಿ ಸಹ ಔಷಧೀಯ ಗುಣ ಲಕ್ಷಣಗಳು ಇವೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರು ಬದನೆಕಾಯಿ ತಿಂದರೆ ಅವರಿಗೆ ವಿಶೇಷ ಆರೋಗ್ಯದ ಲಾಭಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ನೀವು ತಿಳಿದುಕೊಳ್ಳಬಹುದು.
ಸಕ್ಕರೆ ಕಾಯಿಲೆ ಇರುವವರಿಗೆ ಬದನೆಕಾಯಿ ತಿನ್ನುವುದರ ಲಾಭಗಳು

ಬದನೆಕಾಯಿ ಮಧುಮೇಹ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಅದು ಹೇಗೆಂದರೆ...
ಇದರಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿವೆ

ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ
![]()
ಹೃದಯದ ಕಾಯಿಲೆ ಸಮಸ್ಯೆಯನ್ನು ದೂರಮಾಡುತ್ತದೆ

ದೇಹದ ತೂಕ ನಿಯಂತ್ರಣ ಮಾಡಬಹುದು

ಬದನೆಕಾಯಿ ಸೇವನೆಯಿಂದ ದೇಹಕ್ಕೆ ಉತ್ತಮ ಪ್ರಮಾಣದಲ್ಲಿ ನಾರಿನಂಶ ಮತ್ತು ಕ್ಯಾಲೊರಿ ಅಂಶಗಳು ಸಿಗುತ್ತವೆ. ಇವುಗಳು ನಿಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ವೃದ್ಧಿಸಿ ಕ್ಯಾಲೋರಿ ಅಂಶಗಳನ್ನು ನಿಯಂತ್ರಣ ಮಾಡಿ ನಿಮ್ಮ ಹೊಟ್ಟೆ ಹಸಿವಿನ ಸಮಸ್ಯೆಯನ್ನು ದೂರಮಾಡುತ್ತದೆ. ನಿಮ್ಮ ದೇಹದಲ್ಲಿ ಸಾಕಷ್ಟು ಇಂತಹ ಅಂಶಗಳು ನಿಯಂತ್ರಣಕ್ಕೆ ಬರುವುದರಿಂದ ನಿಮ್ಮ ದೇಹದ ತೂಕ ಕೂಡ ನಿಯಂತ್ರಣ ಕಾಣುತ್ತದೆ.
ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುತ್ತದೆ

ಬದನೆಕಾಯಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕಾರಕ ಜೀವಕೋಶಗಳ ಅಭಿವೃದ್ಧಿ ಕುಂಠಿತವಾಗುತ್ತದೆ. ಕೆಲವು ಬಗೆಯ
ಕ್ಯಾನ್ಸರ್ ವಿಶೇಷವಾಗಿ ಸಾಕಷ್ಟು ಮಾರಕವಾಗಿರುತ್ತದೆ. ಹೀಗಾಗಿ ಬದನೆಕಾಯಿ ಸೇವನೆ ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು.
Add Brinjal In Your Diet To Control Diabetes And Get Other Health Benefits.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 03:48 pm
HK News Staffer
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm