ಬ್ರೇಕಿಂಗ್ ನ್ಯೂಸ್
08-07-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಈಗಾಗಲೇ ಎಲ್ಲಾ ಕಡೆ ಭರ್ಜರಿಯಾಗಿ ಮಳೆಗಾಲ ಶುರುವಾಗಿದೆ. ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ, ಬೇರೆ ಬೇರೆ ದೇಶಗಳಲ್ಲಿ ಕೂಡ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ವಾತಾವರಣದಲ್ಲಿ ಯಾವಾಗ ಏನು ಬೇಕಾದರೂ ಬದಲಾಗಬಹುದು. ಮಳೆಗಾಲದಲ್ಲಿ ಅದು ಸಾಮಾನ್ಯ. ಕೆಲವೊಮ್ಮೆ ವಿಪರೀತ ಬಿಸಿಲು ಕೆಲವೊಮ್ಮೆ ಇದ್ದಕ್ಕಿದ್ದಂತೆ ಮಳೆ ಸಾಮಾನ್ಯವಾಗಿ ಬರುತ್ತದೆ.
ಈ ಸಂದರ್ಭದಲ್ಲಿ ಜನರಿಗೆ ಕೆಮ್ಮು, ಕಫ, ನೆಗಡಿ, ಜ್ವರ ಸಾಮಾನ್ಯವಾಗಿ ಬರುತ್ತದೆ. ವಾತಾವರಣದಲ್ಲಿನ ಇಂತಹ ಬದಲಾವಣೆಯಿಂದ ದೇಹದ ರೋಗನಿರೋಧಕ ಶಕ್ತಿ ಕುಸಿಯುತ್ತದೆ. ದೇಹದಲ್ಲಿ ಸೋಂಕುಗಳು ಮನೆ ಮಾಡುತ್ತವೆ. ಹೀಗಾಗಿ ನಾವು ಯಾವ ಆಹಾರ ತಿನ್ನುತ್ತೇವೆ ಎಂಬ ಬಗ್ಗೆ ನಮಗೆ ಗಮನ ಇರಬೇಕು.
ಕೆಲವು ಆಹಾರ ತಜ್ಞರು ಹೇಳುವ ಹಾಗೆ ಹಸಿರು ಎಲೆ ತರಕಾರಿಗಳು ಇಂದು ನಮ್ಮ ದೇಹಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಕೊಡುತ್ತವೆ. ಪ್ರತಿಯೊಬ್ಬರ ಆಹಾರಪದ್ಧತಿಯಲ್ಲಿ ಕೂಡ ಹಸಿರು ಎಲೆ-ತರಕಾರಿ ಇರಲೇಬೇಕು. ಆದರೆ ಮಳೆಗಾಲದಲ್ಲಿ ಆಹಾರ ಪದ್ಧತಿಯಲ್ಲಿ ಕೊಂಚ ಬದಲಾವಣೆಗಳನ್ನು ತಂದುಕೊಳ್ಳಬೇಕು ಎಂಬುದು ಆಹಾರ ತಜ್ಞರ ಅಭಿಪ್ರಾಯ. ಇದಕ್ಕೆ ಕಾರಣ ಏನು ಎಂದು ನೋಡುವುದಾದರೆ.......
ಹಸಿರು ಎಲೆ-ತರಕಾರಿಗಳಲ್ಲಿ ಸೂಕ್ಷ್ಮಾಣುಗಳು ಇರುತ್ತವೆ!
![]()
ಆಹಾರ ತಜ್ಞರು ಹೇಳುವಂತೆ

ಆಹಾರ ತಜ್ಞರು ಹೇಳುವಂತೆ ಮಳೆಗಾಲದಲ್ಲಿ ಸಂದರ್ಭದಲ್ಲಿ ಸಹಜವಾಗಿ ಮೆಂತ್ಯ ಸೊಪ್ಪು, ಪಾಲಕ್ ಸೊಪ್ಪು, ಬ್ರೊಕೋಲಿ, ಹೂಕೋಸು, ಎಲೆಕೋಸುಇತ್ಯಾದಿಗಳನ್ನು ಸೇವನೆ ಮಾಡದೇ ಇರುವುದು ಒಳ್ಳೆಯದು. ಅತಿಯಾದ ಮಳೆಯ ಸಂದರ್ಭಕ್ಕೆ ಸಿಲುಕಿದ ಇಂತಹ ತರಕಾರಿಗಳಿಂದ ಸ್ವಲ್ಪ ದೂರವುಳಿದರೆ ಒಳ್ಳೆಯದು.
ಹಸಿರು ಎಲೆ-ತರಕಾರಿಗಳನ್ನು ತಿನ್ನುವ ಮುಂಚೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು
![]()
ಮಳೆಗಾಲದಲ್ಲಿ ಎಲೆ-ತರಕಾರಿಗಳನ್ನು ಸೇವಿಸುವ ಮುನ್ನ...
![]()
ರೆಸ್ಟೋರೆಂಟ್ ಮತ್ತು ಡಾಬಾಗಳಲ್ಲಿ....
![]()
Green Leafies Are Off In Your Home Due To Rain? Here Is The Truth.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm