ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
![]()
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು

ತೂಕ ಇಳಿಸುವವರಿಗೆ....
![]()
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
![]()
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
![]()
ರಕ್ತಹೀನತೆ ಸಮಸ್ಯೆ
![]()
Once In A Week Eat Rava Idli And Get These All Health Benefits.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 03:48 pm
HK News Staffer
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm