ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
![]()
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು

ತೂಕ ಇಳಿಸುವವರಿಗೆ....
![]()
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
![]()
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
![]()
ರಕ್ತಹೀನತೆ ಸಮಸ್ಯೆ
![]()
Once In A Week Eat Rava Idli And Get These All Health Benefits.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm