ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
![]()
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು

ತೂಕ ಇಳಿಸುವವರಿಗೆ....
![]()
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
![]()
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
![]()
ರಕ್ತಹೀನತೆ ಸಮಸ್ಯೆ
![]()
Once In A Week Eat Rava Idli And Get These All Health Benefits.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am