ಬ್ರೇಕಿಂಗ್ ನ್ಯೂಸ್
14-07-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದೊತ್ತಡದ ಸಮಸ್ಯೆ ಎನ್ನುವುದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ! ಹೀಗಾಗಿ ಈ ಕಾಯಿಲೆಯನ್ನು ಎಂದಿಗೂ ಸಹ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾಯಿಲೆ ಮನುಷ್ಯನಲ್ಲಿ ಕಂಡು ಬರಲು ಪ್ರಮುಖ ಕಾರಣ, ಅತಿಯಾದ ಒತ್ತಡದ ಜೀವನ ಶೈಲಿಯ ಜೊತೆಗೆ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಈ ಸಮಸ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ಏನೆಂದರೆ, ದೇಹದ ರಕ್ತದಲ್ಲಿ ಏರುಪೇರು ಉಂಟಾಗಿ, ಹೃದಯದ ಮೇಲೆ ಹೆಚ್ಚು ಬಳುವಂತೆ ಮಾಡುತ್ತದೆ.
ಇದರಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಂಡು ಬಂದು ಕೊನೆಗೆ ಹೃದಯಘಾತ ಆಗುವ ಸಂಭವ ಕೂಡ ಹೆಚ್ಚಿರುತ್ತದೆ. ಹೀಗಾಗಿ ಈ ಕಾಯಿಲೆಯ ಬಗ್ಗೆ ಎಂದೂ ನಿರ್ಲಕ್ಷ್ಯ ತೋರದೇ ವೈದ್ಯರು ನೀಡಿರುವ ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರ ಮೂಲಕ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು.
ಮುಖ್ಯವಾಗಿ ಈ ಕಾಯಿಲೆ ಇರುವವರು ಉಪ್ಪು ಹಾಗೂ ಎಣ್ಣೆಯಾಂಶ ಹಾಗೂ ಕೊಬ್ಬಿನ ಅಂಶವನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಕಡಿಮೆ ಸೇವನೆ ಮಾಡಬೇಕು. ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ರಕ್ತದ ಒತ್ತಡದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ಕೆಳಗೆ ತಿಳಿಸಿರುವ ಕೆಲವೊಂದು ನೈಸರ್ಗಿಕ ಹಣ್ಣು ಹಾಗೂ ತರಕಾರಿಗಳ ಜ್ಯೂಸ್ ಸೇವನೆ ಮಾಡುವು ದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

ಸೆಲರಿ ಜ್ಯೂಸ್
![]()
ಕ್ರ್ಯಾನ್ಬೆರಿ ಜ್ಯೂಸ್
![]()
ಕ್ರ್ಯಾನ್ಬೆರಿ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇರುವವರು, ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಪ್ರತಿದಿನ ದಿನಕ್ಕೊಂದು ಲೋಟ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.
ಅನಾನಸ್ ಜ್ಯೂಸ್

These Vegetable And Fruits Juices Help You To Manage High Blood Pressure Naturally.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm