ಬ್ರೇಕಿಂಗ್ ನ್ಯೂಸ್
14-07-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದೊತ್ತಡದ ಸಮಸ್ಯೆ ಎನ್ನುವುದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ! ಹೀಗಾಗಿ ಈ ಕಾಯಿಲೆಯನ್ನು ಎಂದಿಗೂ ಸಹ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾಯಿಲೆ ಮನುಷ್ಯನಲ್ಲಿ ಕಂಡು ಬರಲು ಪ್ರಮುಖ ಕಾರಣ, ಅತಿಯಾದ ಒತ್ತಡದ ಜೀವನ ಶೈಲಿಯ ಜೊತೆಗೆ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಈ ಸಮಸ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ಏನೆಂದರೆ, ದೇಹದ ರಕ್ತದಲ್ಲಿ ಏರುಪೇರು ಉಂಟಾಗಿ, ಹೃದಯದ ಮೇಲೆ ಹೆಚ್ಚು ಬಳುವಂತೆ ಮಾಡುತ್ತದೆ.
ಇದರಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಂಡು ಬಂದು ಕೊನೆಗೆ ಹೃದಯಘಾತ ಆಗುವ ಸಂಭವ ಕೂಡ ಹೆಚ್ಚಿರುತ್ತದೆ. ಹೀಗಾಗಿ ಈ ಕಾಯಿಲೆಯ ಬಗ್ಗೆ ಎಂದೂ ನಿರ್ಲಕ್ಷ್ಯ ತೋರದೇ ವೈದ್ಯರು ನೀಡಿರುವ ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರ ಮೂಲಕ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು.
ಮುಖ್ಯವಾಗಿ ಈ ಕಾಯಿಲೆ ಇರುವವರು ಉಪ್ಪು ಹಾಗೂ ಎಣ್ಣೆಯಾಂಶ ಹಾಗೂ ಕೊಬ್ಬಿನ ಅಂಶವನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಕಡಿಮೆ ಸೇವನೆ ಮಾಡಬೇಕು. ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ರಕ್ತದ ಒತ್ತಡದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ಕೆಳಗೆ ತಿಳಿಸಿರುವ ಕೆಲವೊಂದು ನೈಸರ್ಗಿಕ ಹಣ್ಣು ಹಾಗೂ ತರಕಾರಿಗಳ ಜ್ಯೂಸ್ ಸೇವನೆ ಮಾಡುವು ದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

ಸೆಲರಿ ಜ್ಯೂಸ್
![]()
ಕ್ರ್ಯಾನ್ಬೆರಿ ಜ್ಯೂಸ್
![]()
ಕ್ರ್ಯಾನ್ಬೆರಿ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇರುವವರು, ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಪ್ರತಿದಿನ ದಿನಕ್ಕೊಂದು ಲೋಟ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.
ಅನಾನಸ್ ಜ್ಯೂಸ್

These Vegetable And Fruits Juices Help You To Manage High Blood Pressure Naturally.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm