ಬ್ರೇಕಿಂಗ್ ನ್ಯೂಸ್
18-07-22 07:37 pm Source: Vijayakarnataka ಡಾಕ್ಟರ್ಸ್ ನೋಟ್
ಹುಷಾರು ತಪ್ಪಿದಾಗ ಅಥವಾ ಅನಾರೋಗ್ಯ ಎಂದು ವೈದ್ಯರ ಬಳಿಗೆ ಹೋದರೆ, ಅವರು ತಮ್ಮ ರೋಗಿ ಯನ್ನು ಪರೀಕ್ಷಿಸಿದ ಬಳಿಕ ಮೊದಲಿಗೆ ಹೇಳುವುದು, ಸರಿಯಾಗಿ ವಿವಿಧ ಬಗೆಯ ತರಕಾರಿಗಳ ಸಾಂಬರ್ ಸೇವಿಸಿ, ಇದರಿಂದ ಆರೋಗ್ಯವೃದ್ಧಿಯಾಗುವುದು ಮಾತ್ರವಲ್ಲದೆ, ಅನೇಕ ರೋಗ-ರುಚಿಗಳು ಕೂಡ ನಮ್ಮಿಂದ ದೂರವಿರುವುದು ಎಂದು ಸಲಹೆಗಳನ್ನು ನೀಡುತ್ತಾರೆ.
ಹೌದು ತರಕಾರಿಗಳಲ್ಲಿ ನಮ್ಮ ಆರೋಗ್ಯ ವೃದ್ಧಿಸುವ ಎಲ್ಲಾ ಬಗೆಯ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಆರೋಗ್ಯಕ್ಕೆ ಬೇಕಾಗುವ ಪ್ರೋಟೀನ್, ಕ್ಯಾಲ್ಸಿಯಂ ಇವೆಲ್ಲವೂ ಕೂಡ ಯಥೇಚ್ಛವಾಗಿ ಕಂಡು ಬರುವುದರಿಂದ ನಮ್ಮ ಸದೃಢ ಆರೋಗ್ಯಕ್ಕೆ ಸಹಕಾರಿಯಾಗಿವೆ. ಈ ನಿಟ್ಟಿನಲ್ಲಿ ನೋಡುವುದಾದರೆ, ಹಸಿರೆಲೆ ತರಕಾರಿಗಳಲ್ಲಿ ಇರುವಷ್ಟೇ, ಪೌಷ್ಟಿಕ ಸತ್ವಗಳು, ಮಣ್ಣನ ಅಡಿಯಲ್ಲಿ ಬೆಳೆಯುವ ಗೆಡ್ಡೆಗಳಲ್ಲಿ ಕೂಡ ಕಂಡು ಬರುತ್ತದೆ. ಇದಕ್ಕೆ ಉತ್ತಮ ಉದಾಹರಣೆಯೆಂದರೆ ಅದು ಸುವರ್ಣಗೆಡ್ಡೆ.
ಆದರೆ ಹೆಚ್ಚಿನವರು, ಈ ತರಕಾರಿ ಕತ್ತರಿಸುವಾಗ ಕೈ ತುರಿಕೆ ಬರುತ್ತದೆ ಎನ್ನುವ ಕಾರಣಕ್ಕೆ ಇದರಿಂದ ದೂರ ನಿಲ್ಲುತ್ತಾರೆ. ಆದರೆ ಇದರ ಪ್ರಯೋಜನಗಳು ಗೊತ್ತಾದ ಮೇಲೆ, ಬಿಟ್ಟು ಬಿಡದೆ, ಈ ತರಕಾರಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಪಕ್ಕಾ! ಬನ್ನಿ ಹಾಗಾದ್ರೆ ಈ ಸುವರ್ಣಗೆಡ್ಡೆಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿವೆ, ಎನ್ನುವುದನ್ನು ನೋಡೋಣ ಬನ್ನಿ...
ಮಧುಮೇಹ ಕಂಟ್ರೋಲ್ ನಲ್ಲಿಡಲು...

ಹೃದಯಕ್ಕೆ ಬಹಳ ಒಳ್ಳೆಯದು
![]()
ವಿಟಮಿನ್ ಎ ಅಂಶ

ಕ್ಯಾರೆಟ್ನಲ್ಲಿ ಸಿಗುವಷ್ಟೇ ವಿಟಮಿನ್ ಎ ಅಂಶ, ಈ ತರಕಾರಿಯಲ್ಲಿ ಸಿಗುತ್ತದೆ. ಹೀಗಾಗಿ ಈ ತರಕಾರಿ ಯನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಕಣ್ಣಿನ ಸಮಸ್ಯೆಗಳು ದೂರ ವಾಗಲು ನೆರವಾಗುತ್ತದೆ. ಅಷ್ಟೇ ಅಲ್ಲದೆ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವ ಮೂಲಕ ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ದೇಹಕ್ಕೆ ಒದಗಿಸಿಕೊಡುತ್ತದೆ.
ವಿಟಮಿನ್ ಬಿ6

ತೂಕ ಇಳಿಸಲು

ಇನ್ನು ಈ ತರಕಾರಿಯಲ್ಲಿ ಫೈಬರ್ ಹಾಗೂ ನಾರಿನಾಂಶ ಕೂಡ ಹೇರಳವಾಗಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೇಹದ ತೂಕವನ್ನು ಇಳಿಸಿಕೊಳ್ಳುಲುನೆರವಾಗುತ್ತದೆ. ಅಷ್ಟೇ ಅಲ್ಲದೆ ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಾದ ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಸುವರ್ಣಗಡ್ಡೆಯ ಸಾಂಬರ್ ಮಾಡುವ ವಿಧಾನ

Know The Secret Health Benefits Of Elephant Foot Yam Or Suran.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm