ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು
ಅರಿಶಿನ ಶುಂಠಿ ಮತ್ತು ಜೇನುತುಪ್ಪ
ಅರಿಶಿನ ಮತ್ತು ತೆಂಗಿನ ಎಣ್ಣೆ
ಹೀಗೆ ಮಾಡಿ
ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm