ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು

ಅರಿಶಿನ ಶುಂಠಿ ಮತ್ತು ಜೇನುತುಪ್ಪ
![]()
ಅರಿಶಿನ ಮತ್ತು ತೆಂಗಿನ ಎಣ್ಣೆ

ಹೀಗೆ ಮಾಡಿ

ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm