ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು

ಅರಿಶಿನ ಶುಂಠಿ ಮತ್ತು ಜೇನುತುಪ್ಪ
![]()
ಅರಿಶಿನ ಮತ್ತು ತೆಂಗಿನ ಎಣ್ಣೆ

ಹೀಗೆ ಮಾಡಿ

ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 03:48 pm
HK News Staffer
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm