ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು

ಅರಿಶಿನ ಶುಂಠಿ ಮತ್ತು ಜೇನುತುಪ್ಪ
![]()
ಅರಿಶಿನ ಮತ್ತು ತೆಂಗಿನ ಎಣ್ಣೆ

ಹೀಗೆ ಮಾಡಿ

ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm