ಬ್ರೇಕಿಂಗ್ ನ್ಯೂಸ್
22-07-22 07:42 pm Source: Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂ ಕೂಡ ಅಷ್ಟೇ ತುಳಸಿ ಗಿಡದ ಎಲೆಗಳನ್ನು ಔಷಧಿಯಾಗಿಯೂ ಬಳಸಿಕೊಂಡು ಬರಲಾಗುತ್ತಾ ಇದೆ. ಈ ಗಿಡದ ಎಲೆಗಳಲ್ಲಿ, ಮನುಷ್ಯನ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುವ ಹಲವಾರು ರೀತಿಯ ಔಷಧೀಯ ಗುಣಗಳು ಅಡಗಿದೆ ಎಂದು ಹೇಳಲಾಗುತ್ತದೆ. ಕೆಲವೊಂದು ಅಧ್ಯಯನ ಗಳು ಕೂಡ ಇದನ್ನು ಸಾಬೀತು ಮಾಡಿವೆ.
ಮುಖ್ಯವಾಗಿ ಈ ತುಳಸಿಯ ಎಲೆಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ ಸಮೃದ್ಧವಾಗುರುವುದರಿಂದ, ಸೋಂಕಿನ ವಿರುದ್ಧ ಹೋರಾಡುವಲ್ಲಿ ನೆರವಿಗೆ ಬರುತ್ತದೆ. ಹೀಗಾಗಿ ಪ್ರತಿದಿನ ಒಂದೆರಡು ತುಳಸಿ, ಎಲೆಗಳನ್ನು ಖಾಲಿ ಹೊಟ್ಟೆಗೆ ಜಗಿದು, ಅದ ರಸವನ್ನು ನುಂಗಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ, ಅನೇಕ ಆರೋಗ್ಯ ಸಮಸ್ಯೆಗಳಿಂದ ಕೂಡ ದೂರವಿರಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ತುಳಸಿ ಎಲೆಗಳಲ್ಲಿ ಬೇರೆ ಏನೆಲ್ಲಾ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ಕಿಡ್ನಿ ಕಲ್ಲುಗಳನ್ನು ಕರಗಿಸುತ್ತದೆ
![]()
ಶ್ವಾಸಕೋಶದ ಆರೋಗ್ಯ
![]()
ಟೈಫಾಯಿಡ್ ಜ್ವರ

ಹಲ್ಲುಗಳ ಹಾಗೂ ವಸಡುಗಳ ಆರೋಗ್ಯಕ್ಕೆ
![]()
Chew Two Or Three Besil Leaves On Empty Stomach And See The Health Benefits.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm