ಬ್ರೇಕಿಂಗ್ ನ್ಯೂಸ್
26-07-22 08:56 pm Source: Vijayakarnataka ಡಾಕ್ಟರ್ಸ್ ನೋಟ್
ಮಾರ್ಕೆಟ್ಗೆ ಹೋದಾಗ ಹಲವಾರು ಬಗೆಯ ತರಕಾರಿಗಳು ಕಾಣಲು ಸಿಗುತ್ತದೆ. ನಮಗೆ ಇಷ್ಟವಾಗುವ ತರಕಾರಿಗಳನ್ನು ಖರೀದಿಸಿ, ಮನೆಗೆ ತಂದ ಬಳಿಕ ಇದನ್ನು ಸರಿಯಾಗಿ ಸ್ವಚ್ಛಗೊಳಿಸಿ ಅಡುಗೆ ಪದಾರ್ಥಗಳನ್ನಾಗಿ ಬಳಕೆ ಮಾಡಿಕೊಂಡು ಸೇವನೆ ಮಾಡುತ್ತೇವೆ. ಆದರೆ ನಾವು ಖರೀದಿಸಿರುವ ತರಕಾರಿಗಳ ಆರೋಗ್ಯ ಪ್ರಯೋಜನಗಳು ಮಾತ್ರ ನಮಗೆ ಗೊತ್ತೇ ಇರುವುದಿಲ್ಲ.ಕೇವಲ ಈ ತರಕಾರಿ ಗಳಿಗೆ ನೀಡಿದ ಬೆಲೆಯನ್ನು ಮಾತ್ರ ನೆನಪಿನಲ್ಲಿ ಇಟ್ಟುಕೊಳ್ಳುತ್ತೇವೆ!
ಅದರಲ್ಲೂ ಯಾವ್ಯಾವ ತರಕಾರಿ ನಮ್ಮ ಯಾವ ಆರೋಗ್ಯ ಸಮಸ್ಯೆಗೆ ಒಳ್ಳೆಯ ಪರಿಣಾಮ ಬೀರುತ್ತದೆ, ಎನ್ನುವುದನ್ನು ನಾವು ಮೊದಲು ತಿಳಿದುಕೊಂಡಿರಬೇಕು. ಇದರಿಂದ ಕೆಲವೊಂದು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು, ಅಲ್ಲದೆ ನಮ್ಮ ಆರೋಗ್ಯ ರಕ್ಷಣೆಯನ್ನು ಕೂಡ ನಾವು ಮಾಡಿಕೊಳ್ಳಬಹುದು.
ಇದಕ್ಕೆ ಒಂದು ಒಳ್ಳೆಯ ಉದಾಹರಣೆಯನ್ನು ನೋಡುವುದಾದರೆ, ಹಚ್ಚಹಸಿರೆಲೆ ತರಕಾರಿಗಳ ಗುಂಪಿಗೆ ಸೇರಿರುವ ಹೂಕೋಸು ಮತ್ತು ಬ್ರೊಕೋಲಿಯನ್ನು ತಮ್ಮ ಆಹಾರಕ್ರಮದಲ್ಲಿ ಸೇರಿಸಿ ಕೊಂಡು ಬರುವುದರಿಂದ, ರಕ್ತದಲ್ಲಿ ಏರುಪೇರಾಗುವುದನ್ನು ತಡೆಯುವುದು ಮಾತ್ರವಲ್ಲದೆ, ಹೃದಯಾಘಾತ ಹಾಗು ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರ ವಿಡುವುದು. ಬನ್ನಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದೆ ಓದಿ...
ಹೃದಯಾಘಾತ ಅಥವಾ ಹಾರ್ಟ್ ಅಟ್ಯಾಕ್ ಸಮಸ್ಯೆಗೆ ಕಾರಣಗಳು

ಇಂದಿನ ದಿನದಲ್ಲಿ ಕೆಟ್ಟ ಜೀವನಶೈಲಿ ಅನಾರೋಗ್ಯಕಾರಿ ಆಹಾರ ಕ್ರಮದಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಸಣ್ಣ ವಯಸ್ಸಿನವರಿಂದ ಹಿಡಿದು ವಯಸ್ಸಾದವರ ತನಕ ಪ್ರತಿಯೊಬ್ಬರಲ್ಲೂ ಕೂಡ ಕಂಡು ಬರುತ್ತಿದೆ.ಇದಕ್ಕೆಲ್ಲಾ ಮುಖ್ಯ ಕಾರಣ ನಾವು ಸೇವನೆ ಮಾಡುವ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದ ರಕ್ತನಾಳಗಳಲ್ಲಿ ಕೆಟ್ಟ ಕೊಬ್ಬಿನ ಅಂಶ ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರ್ಪಡೆಯಾಗಿ, ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗುತ್ತದೆ. ಇದರಿಂದ ಹೃದಯದ ಮೇಲೆ ಅತಿಯಾದ ಒತ್ತಡ ಉಂಟಾಗಿ, ಹೃದಯಾಘಾತದ ಸಮಸ್ಯೆ ಕಂಡು ಬರುತ್ತದೆ.
ಹಾಗಾದ್ರೆ ಇದಕ್ಕೆ ಪರಿಹಾರ ಏನು?

ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
![]()
ಆರೋಗ್ಯ ತಜ್ಞರ ಪ್ರಕಾರ

ಈ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ ಗಜ ಗಾತ್ರ ಹೊಂದಿರುವ ಹೂಕೋಸು ಹಾಗೂ ಬ್ರೊಕೋಲಿ ತನ್ನಲ್ಲಿ ಬ್ರೊಕೋಲಿಯಲ್ಲಿ ಸೂಕ್ಷ್ಮ ಪೌಷ್ಟಿಕ ಸತ್ವಗಳಾದ ವಿಟಮಿನ್ ' ಸಿ ', ವಿಟಮಿನ್ ' ಎ ' ಮತ್ತು ವಿಟಮಿನ್ ' ಕೆ ' ಅಂಶಗಳು ಸಾಕಷ್ಟು ಪ್ರಮಾಣದಲ್ಲಿ ಸಿಗುವುದರಿಂದ, ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ, ರಕ್ತನಾಳಗಳಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಾಗಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗಲು ನೆರವಾಗುತ್ತದೆ.
ಕೊನೆಯ ಮಾತು
![]()
Add These Two Vegetables In Your Diet To Decrease Heart Attack Risk.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm