ಬ್ರೇಕಿಂಗ್ ನ್ಯೂಸ್
26-07-22 08:56 pm Source: Vijayakarnataka ಡಾಕ್ಟರ್ಸ್ ನೋಟ್
ಮಾರ್ಕೆಟ್ಗೆ ಹೋದಾಗ ಹಲವಾರು ಬಗೆಯ ತರಕಾರಿಗಳು ಕಾಣಲು ಸಿಗುತ್ತದೆ. ನಮಗೆ ಇಷ್ಟವಾಗುವ ತರಕಾರಿಗಳನ್ನು ಖರೀದಿಸಿ, ಮನೆಗೆ ತಂದ ಬಳಿಕ ಇದನ್ನು ಸರಿಯಾಗಿ ಸ್ವಚ್ಛಗೊಳಿಸಿ ಅಡುಗೆ ಪದಾರ್ಥಗಳನ್ನಾಗಿ ಬಳಕೆ ಮಾಡಿಕೊಂಡು ಸೇವನೆ ಮಾಡುತ್ತೇವೆ. ಆದರೆ ನಾವು ಖರೀದಿಸಿರುವ ತರಕಾರಿಗಳ ಆರೋಗ್ಯ ಪ್ರಯೋಜನಗಳು ಮಾತ್ರ ನಮಗೆ ಗೊತ್ತೇ ಇರುವುದಿಲ್ಲ.ಕೇವಲ ಈ ತರಕಾರಿ ಗಳಿಗೆ ನೀಡಿದ ಬೆಲೆಯನ್ನು ಮಾತ್ರ ನೆನಪಿನಲ್ಲಿ ಇಟ್ಟುಕೊಳ್ಳುತ್ತೇವೆ!
ಅದರಲ್ಲೂ ಯಾವ್ಯಾವ ತರಕಾರಿ ನಮ್ಮ ಯಾವ ಆರೋಗ್ಯ ಸಮಸ್ಯೆಗೆ ಒಳ್ಳೆಯ ಪರಿಣಾಮ ಬೀರುತ್ತದೆ, ಎನ್ನುವುದನ್ನು ನಾವು ಮೊದಲು ತಿಳಿದುಕೊಂಡಿರಬೇಕು. ಇದರಿಂದ ಕೆಲವೊಂದು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು, ಅಲ್ಲದೆ ನಮ್ಮ ಆರೋಗ್ಯ ರಕ್ಷಣೆಯನ್ನು ಕೂಡ ನಾವು ಮಾಡಿಕೊಳ್ಳಬಹುದು.
ಇದಕ್ಕೆ ಒಂದು ಒಳ್ಳೆಯ ಉದಾಹರಣೆಯನ್ನು ನೋಡುವುದಾದರೆ, ಹಚ್ಚಹಸಿರೆಲೆ ತರಕಾರಿಗಳ ಗುಂಪಿಗೆ ಸೇರಿರುವ ಹೂಕೋಸು ಮತ್ತು ಬ್ರೊಕೋಲಿಯನ್ನು ತಮ್ಮ ಆಹಾರಕ್ರಮದಲ್ಲಿ ಸೇರಿಸಿ ಕೊಂಡು ಬರುವುದರಿಂದ, ರಕ್ತದಲ್ಲಿ ಏರುಪೇರಾಗುವುದನ್ನು ತಡೆಯುವುದು ಮಾತ್ರವಲ್ಲದೆ, ಹೃದಯಾಘಾತ ಹಾಗು ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರ ವಿಡುವುದು. ಬನ್ನಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದೆ ಓದಿ...
ಹೃದಯಾಘಾತ ಅಥವಾ ಹಾರ್ಟ್ ಅಟ್ಯಾಕ್ ಸಮಸ್ಯೆಗೆ ಕಾರಣಗಳು

ಇಂದಿನ ದಿನದಲ್ಲಿ ಕೆಟ್ಟ ಜೀವನಶೈಲಿ ಅನಾರೋಗ್ಯಕಾರಿ ಆಹಾರ ಕ್ರಮದಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಸಣ್ಣ ವಯಸ್ಸಿನವರಿಂದ ಹಿಡಿದು ವಯಸ್ಸಾದವರ ತನಕ ಪ್ರತಿಯೊಬ್ಬರಲ್ಲೂ ಕೂಡ ಕಂಡು ಬರುತ್ತಿದೆ.ಇದಕ್ಕೆಲ್ಲಾ ಮುಖ್ಯ ಕಾರಣ ನಾವು ಸೇವನೆ ಮಾಡುವ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದ ರಕ್ತನಾಳಗಳಲ್ಲಿ ಕೆಟ್ಟ ಕೊಬ್ಬಿನ ಅಂಶ ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರ್ಪಡೆಯಾಗಿ, ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗುತ್ತದೆ. ಇದರಿಂದ ಹೃದಯದ ಮೇಲೆ ಅತಿಯಾದ ಒತ್ತಡ ಉಂಟಾಗಿ, ಹೃದಯಾಘಾತದ ಸಮಸ್ಯೆ ಕಂಡು ಬರುತ್ತದೆ.
ಹಾಗಾದ್ರೆ ಇದಕ್ಕೆ ಪರಿಹಾರ ಏನು?

ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
![]()
ಆರೋಗ್ಯ ತಜ್ಞರ ಪ್ರಕಾರ

ಈ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ ಗಜ ಗಾತ್ರ ಹೊಂದಿರುವ ಹೂಕೋಸು ಹಾಗೂ ಬ್ರೊಕೋಲಿ ತನ್ನಲ್ಲಿ ಬ್ರೊಕೋಲಿಯಲ್ಲಿ ಸೂಕ್ಷ್ಮ ಪೌಷ್ಟಿಕ ಸತ್ವಗಳಾದ ವಿಟಮಿನ್ ' ಸಿ ', ವಿಟಮಿನ್ ' ಎ ' ಮತ್ತು ವಿಟಮಿನ್ ' ಕೆ ' ಅಂಶಗಳು ಸಾಕಷ್ಟು ಪ್ರಮಾಣದಲ್ಲಿ ಸಿಗುವುದರಿಂದ, ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ, ರಕ್ತನಾಳಗಳಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಾಗಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗಲು ನೆರವಾಗುತ್ತದೆ.
ಕೊನೆಯ ಮಾತು
![]()
Add These Two Vegetables In Your Diet To Decrease Heart Attack Risk.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am