ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!
ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು
ಅಧ್ಯಯನಗಳು ಹೇಳುವಂತೆ
ಕೊನೆಯ ಮಾತು
ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm