ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು

ಅಧ್ಯಯನಗಳು ಹೇಳುವಂತೆ
![]()
ಕೊನೆಯ ಮಾತು

ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am