ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ
ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
ಬಾಯಿಯ ದುರ್ವಾಸನೆ ದೂರವಾಗುತ್ತದೆ
Raisins Soaked In Water Has Double Health Benefits.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:13 pm
Mangalore Correspondent
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
Mangalore, Suhas Shetty Murder, Anti Communia...
03-05-25 02:58 pm
Mangalore Suhas Shetty Murder, Instagram, Pol...
02-05-25 10:47 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm