ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ
ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
ಬಾಯಿಯ ದುರ್ವಾಸನೆ ದೂರವಾಗುತ್ತದೆ
Raisins Soaked In Water Has Double Health Benefits.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm