ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am