ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am