ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm