ಬ್ರೇಕಿಂಗ್ ನ್ಯೂಸ್
29-07-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಬಗೆಯ ತರಕಾರಿಗಳನ್ನು ಕೂಡ ನೋಡಿ, ಮನುಷ್ಯನ ಆರೋಗ್ಯ ವೃದ್ಧಿಸುವಲ್ಲಿ ಇವುಗಳ ಪಾತ್ರ ಮರೆಯುವ ಹಾಗಿಲ್ಲ. ಎಲ್ಲಾ ಬಗೆಯ ತರಕಾರಿಗಳಲ್ಲಿ ಕೂಡ ಅಷ್ಟೇ, ಹಲವಾರು ರೀತಿಯ ಪೌಷ್ಟಿಕ ಸತ್ವಗಳು ಅಡಗಿದೆ.
ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕುಂಬಳಕಾಯಿ. ಮನುಷ್ಯನ ಆರೋಗ್ಯ ವೃದ್ಧಿಯಲ್ಲಿ ಈ ತರಕಾರಿಯ ಪಾತ್ರ ಬಲು ದೊಡ್ಡು. ತನ್ನಲ್ಲಿ ಮೆಗ್ನಿಶಿಯಂ, ಕಬ್ಬಿನಾಂಶ ಮತ್ತು ನಾರಿನಾಂಶ ಅಧಿಕ ವಾಗಿರುವ ಈ ತರಕಾರಿಯನ್ನು ವಾರದಲ್ಲಿ ಒಮ್ಮೆಯಾದರೂ, ಈ ತರಕಾರಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ, ಹಲವಾರು ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು.
ಆದರೆ ಇಲ್ಲಿ ಮುಖ್ಯವಾಗಿ ಗಮನಿಸಬೇಕಾಗದ ಸಂಗತಿಯೆಂದರೆ, ಈ ಗಜಗಾತ್ರದ ತರಕಾರಿಯನ್ನು ಕತ್ತರಿಸಿದ ಬಳಿಕ ಸಿಗುವ ಬೀಜಗಳನ್ನು ಮಾತ್ರ ನಾವು ತಪ್ಪಿಯೂ ಕೂಡ ಬಿಸಾಡಬಾರದು.. ಇದರಿಂದ ಕೂಡ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ... ಅವು ಯಾವುದು ಎಂಬುದನ್ನು ಮುಂದೆ ಓದಿ...
ಕುಂಬಳಕಾಯಿ ಬೀಜಗಳು

ಪುರುಷರ ಫಲವತ್ತತೆ
![]()
ಯಥೇಚ್ಛವಾಗಿ ಪ್ರೋಟೀನ್ ಅಂಶ ಕಂಡು ಬರುತ್ತದೆ
![]()
ಲೈಂಗಿಕ ಆರೋಗ್ಯಕ್ಕೆ
![]()
Know The Healthy Reasons Why Sweet Pumpkin Seeds Are Best For Mens Health.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm