ಬ್ರೇಕಿಂಗ್ ನ್ಯೂಸ್
29-07-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಬಗೆಯ ತರಕಾರಿಗಳನ್ನು ಕೂಡ ನೋಡಿ, ಮನುಷ್ಯನ ಆರೋಗ್ಯ ವೃದ್ಧಿಸುವಲ್ಲಿ ಇವುಗಳ ಪಾತ್ರ ಮರೆಯುವ ಹಾಗಿಲ್ಲ. ಎಲ್ಲಾ ಬಗೆಯ ತರಕಾರಿಗಳಲ್ಲಿ ಕೂಡ ಅಷ್ಟೇ, ಹಲವಾರು ರೀತಿಯ ಪೌಷ್ಟಿಕ ಸತ್ವಗಳು ಅಡಗಿದೆ.
ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕುಂಬಳಕಾಯಿ. ಮನುಷ್ಯನ ಆರೋಗ್ಯ ವೃದ್ಧಿಯಲ್ಲಿ ಈ ತರಕಾರಿಯ ಪಾತ್ರ ಬಲು ದೊಡ್ಡು. ತನ್ನಲ್ಲಿ ಮೆಗ್ನಿಶಿಯಂ, ಕಬ್ಬಿನಾಂಶ ಮತ್ತು ನಾರಿನಾಂಶ ಅಧಿಕ ವಾಗಿರುವ ಈ ತರಕಾರಿಯನ್ನು ವಾರದಲ್ಲಿ ಒಮ್ಮೆಯಾದರೂ, ಈ ತರಕಾರಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ, ಹಲವಾರು ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು.
ಆದರೆ ಇಲ್ಲಿ ಮುಖ್ಯವಾಗಿ ಗಮನಿಸಬೇಕಾಗದ ಸಂಗತಿಯೆಂದರೆ, ಈ ಗಜಗಾತ್ರದ ತರಕಾರಿಯನ್ನು ಕತ್ತರಿಸಿದ ಬಳಿಕ ಸಿಗುವ ಬೀಜಗಳನ್ನು ಮಾತ್ರ ನಾವು ತಪ್ಪಿಯೂ ಕೂಡ ಬಿಸಾಡಬಾರದು.. ಇದರಿಂದ ಕೂಡ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ... ಅವು ಯಾವುದು ಎಂಬುದನ್ನು ಮುಂದೆ ಓದಿ...
ಕುಂಬಳಕಾಯಿ ಬೀಜಗಳು

ಪುರುಷರ ಫಲವತ್ತತೆ
![]()
ಯಥೇಚ್ಛವಾಗಿ ಪ್ರೋಟೀನ್ ಅಂಶ ಕಂಡು ಬರುತ್ತದೆ
![]()
ಲೈಂಗಿಕ ಆರೋಗ್ಯಕ್ಕೆ
![]()
Know The Healthy Reasons Why Sweet Pumpkin Seeds Are Best For Mens Health.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am