ಬ್ರೇಕಿಂಗ್ ನ್ಯೂಸ್
03-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಪ್ರತಿಯೊಂದು ಹಣ್ಣುಗಳ ಆರೋಗ್ಯಕಾರಿ ಪ್ರಯೋಜನಗಳು ನಮಗೆಲ್ಲಾ ಗೊತ್ತೇ ಇದೆ. ತಮ್ಮಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಈ ಹಣ್ಣುಗಳು ಶರೀರಕ್ಕೆ ಉಪಯುಕ್ತವಾಗಿರುತ್ತವೆ. ಇದಕ್ಕೆ ಮುಖ್ಯ ಕಾರಣ, ಹಣ್ಣುಗಳಲ್ಲಿ ಸಿಗುವ ನೈಸರ್ಗಿಕ ಸಕ್ಕರೆ ಅಂಶ ಅನೇಕ ಬಗೆಯ ವಿಟಮಿನ್ಸ್ ಹಾಗೂ ಖನಿಜಾಂಶಗಳು, ವಿವಿಧ ರೋಗಗಳ ವಿರುದ್ಧ ಹೋರಾಡಿ, ನಮ್ಮನ್ನು ಆರೋಗ್ಯವಾಗಿರಿಸುತ್ತವೆ.
ಆದರೆ ಕೆಲವರಿಗೆ ಹಣ್ಣುಗಳು ಎಂದರೆ ಅಷ್ಟಕ್ಕಷ್ಟೇ! ಮನೆಯಲ್ಲಿ ತಂದಿಟ್ಟ ಹಣ್ಣುಗಳು ಕೊಳೆತು ಹೋದರೂ ಕೂಡ, ಅದನ್ನು ತಿಂದು ಮುಗಿಸುವ ಅಲೋಚನೆಯೇ ಮಾಡುವುದಿಲ್ಲ! ಆದರೆ ನಿಮಗೆ ಗೊತ್ತಿರಲಿ, ನೈಸರ್ಗಿಕವಾಗಿ ಸಿಗುವ ತಾಜಾ ಹಣ್ಣುಗಳು, ಇಲ್ಲಾಂದರೆ ಈ ಹಣ್ಣುಗಳಿಂದ ಮಾಡಿದ ತಾಜಾ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯ ವೃದ್ಧಿ ಆಗುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರವಿರಿಸುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವುದೇ ಬಗೆಯ ಹಣ್ಣುಗಳು ಕೂಡ ಇಷ್ಟ ಇಲ್ಲದವರು, ಇದರ ಜ್ಯೂಸ್ ಮಾಡಿ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಸೀಬೆ ಹಣ್ಣಿನ ಜ್ಯೂಸ್

ದಾಳಿಂಬೆ ಜ್ಯೂಸ್
/pomegranate-981e6b912d924e91ab5bcf6a16e58638.jpg)
ಮೂಸಂಬಿ ಹಣ್ಣಿನ ಜ್ಯೂಸ್
![]()
ಬಾಳೆಹಣ್ಣಿನ ಜ್ಯೂಸ್
![]()
ಅಂಜೂರ ಹಣ್ಣಿನ ಜ್ಯೂಸ್
![]()
ಅಂಜೂರದ ಹಣ್ಣಿನಲ್ಲಿ ಅಪಾರ ಪ್ರಮಾಣದ ನಾರಿನಾಂಶ ಹಾಗೂ ಕಡಿಮೆ ಪ್ರಮಾಣದ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ಪೊಟ್ಯಾಶಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಸಿಗುವುದರಿಂದ, ಬಿಪಿ ಕಾಯಿಲೆಯನ್ನು ನಿಯಂತ್ರಿಸುವುದರ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡಲು ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ನೆರವಾಗುತ್ತದೆ.
Drink These Fresh Fruits Juice,To Get Maximum Health Benefits.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm