ಬ್ರೇಕಿಂಗ್ ನ್ಯೂಸ್
03-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಪ್ರತಿಯೊಂದು ಹಣ್ಣುಗಳ ಆರೋಗ್ಯಕಾರಿ ಪ್ರಯೋಜನಗಳು ನಮಗೆಲ್ಲಾ ಗೊತ್ತೇ ಇದೆ. ತಮ್ಮಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಈ ಹಣ್ಣುಗಳು ಶರೀರಕ್ಕೆ ಉಪಯುಕ್ತವಾಗಿರುತ್ತವೆ. ಇದಕ್ಕೆ ಮುಖ್ಯ ಕಾರಣ, ಹಣ್ಣುಗಳಲ್ಲಿ ಸಿಗುವ ನೈಸರ್ಗಿಕ ಸಕ್ಕರೆ ಅಂಶ ಅನೇಕ ಬಗೆಯ ವಿಟಮಿನ್ಸ್ ಹಾಗೂ ಖನಿಜಾಂಶಗಳು, ವಿವಿಧ ರೋಗಗಳ ವಿರುದ್ಧ ಹೋರಾಡಿ, ನಮ್ಮನ್ನು ಆರೋಗ್ಯವಾಗಿರಿಸುತ್ತವೆ.
ಆದರೆ ಕೆಲವರಿಗೆ ಹಣ್ಣುಗಳು ಎಂದರೆ ಅಷ್ಟಕ್ಕಷ್ಟೇ! ಮನೆಯಲ್ಲಿ ತಂದಿಟ್ಟ ಹಣ್ಣುಗಳು ಕೊಳೆತು ಹೋದರೂ ಕೂಡ, ಅದನ್ನು ತಿಂದು ಮುಗಿಸುವ ಅಲೋಚನೆಯೇ ಮಾಡುವುದಿಲ್ಲ! ಆದರೆ ನಿಮಗೆ ಗೊತ್ತಿರಲಿ, ನೈಸರ್ಗಿಕವಾಗಿ ಸಿಗುವ ತಾಜಾ ಹಣ್ಣುಗಳು, ಇಲ್ಲಾಂದರೆ ಈ ಹಣ್ಣುಗಳಿಂದ ಮಾಡಿದ ತಾಜಾ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯ ವೃದ್ಧಿ ಆಗುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರವಿರಿಸುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವುದೇ ಬಗೆಯ ಹಣ್ಣುಗಳು ಕೂಡ ಇಷ್ಟ ಇಲ್ಲದವರು, ಇದರ ಜ್ಯೂಸ್ ಮಾಡಿ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಸೀಬೆ ಹಣ್ಣಿನ ಜ್ಯೂಸ್

ದಾಳಿಂಬೆ ಜ್ಯೂಸ್
/pomegranate-981e6b912d924e91ab5bcf6a16e58638.jpg)
ಮೂಸಂಬಿ ಹಣ್ಣಿನ ಜ್ಯೂಸ್
![]()
ಬಾಳೆಹಣ್ಣಿನ ಜ್ಯೂಸ್
![]()
ಅಂಜೂರ ಹಣ್ಣಿನ ಜ್ಯೂಸ್
![]()
ಅಂಜೂರದ ಹಣ್ಣಿನಲ್ಲಿ ಅಪಾರ ಪ್ರಮಾಣದ ನಾರಿನಾಂಶ ಹಾಗೂ ಕಡಿಮೆ ಪ್ರಮಾಣದ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ಪೊಟ್ಯಾಶಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಸಿಗುವುದರಿಂದ, ಬಿಪಿ ಕಾಯಿಲೆಯನ್ನು ನಿಯಂತ್ರಿಸುವುದರ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡಲು ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ನೆರವಾಗುತ್ತದೆ.
Drink These Fresh Fruits Juice,To Get Maximum Health Benefits.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am